25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದೀಪಾವಳಿ ಹಬ್ಬದ ಪ್ರಯುಕ್ತ ಪ್ರಕಾಶ್ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್‍ಸ್‌ನಲ್ಲಿ ವಿಶೇಷ ಆಫರ್ ಹಾಗೂ ಆಕರ್ಷಕ ಉಡುಗೊರೆ

ಬೆಳ್ತಂಗಡಿ: ಉಜಿರೆ ಎಸ್.ಡಿ.ಎಂ ಕಾಲೇಜು ಹತ್ತಿರ ನಿಸರ್ಗ ಕಂಫರ್ಟ್ಸ್ ಹಾಗೂ ಗುರುವಾಯನಕೆರೆ ಅಭಯ ಆಸ್ಪತ್ರೆ ಹತ್ತಿರ ಎಸ್.ಎಸ್ ಕಂಫರ್ಟ್ಸ್‌ನಲ್ಲಿ ಅತ್ಯಂತ ಕಡಿಮೆ ಬೆಲೆ ಹಾಗೂ ಆಕರ್ಷಕ ಕೊಡುಗೆಗಳಿಗೆ ಹೆಸರುವಾಸಿಯಾಗಿರುವ ತಾಲೂಕಿನ ಅತೀ ದೊಡ್ಡ ಎಲೆಕ್ಟ್ರಾನಿಕ್ಸ್ ಫರ್ನಿಚರ್ ಹಾಗೂ ಗೃಹಪಯೋಗಿ ಮಳಿಗೆಯಾದ ಪ್ರಕಾಶ್ ಎಲೆಕ್ಟ್ರಾನಿಕ್ಸ್ & ಫರ್ನಿಚರ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಮೇಲೆ ವಿಶೇಷ ಆಫರ್ ಹಾಗೂ ಅತ್ಯಾಕರ್ಷಕ ಉಡುಗೊರೆಗಳು ವಿನಿಮಯ ಕೊಡುಗೆ, ಬಡ್ಡಿ ರಹಿತ ಸುಲಭ ಕಂತುಗಳಲ್ಲಿ ಕನಿಷ್ಠ ದಾಖಲೆ ಪತ್ರಗಳೊಂದಿಗೆ ಸ್ಥಳದಲ್ಲಿ ಸಾಲ ಸೌಲಭ್ಯ ಸಿಗಲಿದೆ ಎಂದು ಸಂಸ್ಥೆಯ ಮಾಲೀಕರು ತಿಳಿಸಿದ್ದಾರೆ.

Related posts

ಜೆಸಿಐ ಉಜಿರೆ ಸಿಟಿ ಘಟಕದ ವತಿಯಿಂದ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್- ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಶಕ್ತಿನಗರದಲ್ಲಿ ರಸ್ತೆಯ ಹೊಂಡ ತಪ್ಪಿಸಲು ಹೋಗಿ ಎರಡು ಕಾರುಗಳ ನಡುವೆ ಅಪಘಾತ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಆಶ್ರಯದಲ್ಲಿ ಪ್ರಕಟಿಸಿದ “ಸಿರಿ ಧಾನ್ಯ ಸಿರಿ-ಸರಿ” ಕೃತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ರೂ‌ 1.50 ಕೋಟಿ ಬೆಲೆಯ ಬಿಳಿ ಬಣ್ಣದ ಹೊಸ ಲ್ಯಾಂಡ್ ರೋವರ್ ಡಿಫೆಂಡರ್ ಕಾರು

Suddi Udaya

ಭಾರತೀಯ ರಿಸರ್ವ್ ಬ್ಯಾಂಕಿನಿಂದ ಸೇವಾಭಾರತಿಗೆ ಅಂಬ್ಯುಲೆನ್ಸ್ ಕೊಡುಗೆ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಸಿಬ್ಬಂದಿ ಕೊರತೆ: ಕಂದಾಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya
error: Content is protected !!