ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಪಡ್ಪು ಶಾಖಾ ಕಟ್ಟಡ ಶುಭಾರಂಭ

ಇಂದಬೆಟ್ಟು: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಪಡ್ಪು ಇದರ ನೂತನ ಶಾಖಾ ಕಟ್ಟಡದ ಶುಭಾರಂಭವು ಅ.23 ರಂದು ಪೂಜೆಯೊಂದಿಗೆ ನೆರವೇರಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಹರೀಶ್ ಸಾಲಿಯಾನ್, ಉಪಾಧ್ಯಕ್ಷ ಕೆ.ವಸಂತ ಗೌಡ, ನಿರ್ದೇಶಕರುಗಳು, ಮುಖ್ಯಕಾರ್ಯನಿರ್ವಹಣಾಧಿಕಾರಿ ದಯಾನಂದ ಶೆಟ್ಟಿಗಾರ್ ಕೆ., ಸಿಬ್ಬಂದಿ ವರ್ಗ, ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬೆಳಾಲು ಶ್ರೀ ಧ.ಮಂ.ಅ. ಪ್ರೌಢ ಶಾಲೆಯಲ್ಲಿ “ಪರೀಕ್ಷಾ ಸಿದ್ಧತೆ ಕಾರ್ಯಾಗಾರ”

Suddi Udaya

ಪಾಲಡ್ಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ ಕಾರ್ಯಕ್ರಮ

Suddi Udaya

ಪಡಂಗಡಿ: ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮೇ 31 : ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ನಿವೃತ್ತಿ

Suddi Udaya

ಡಿ. 21: ಬೆಳ್ತಂಗಡಿಯಲ್ಲಿ ಅಕ್ರಮ ಸಕ್ರಮ ಸಮಿತಿ ಸಭೆ

Suddi Udaya

ಪಟ್ರಮೆಯಲ್ಲಿ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸವರ್ಗ

Suddi Udaya
error: Content is protected !!