April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ನಾರಾವಿ ವಲಯ ಕ್ರೀಡಾ ಕೂಟ ಉದ್ಘಾಟನೆ

‌‌‌‌ ಬೆಳ್ತಂಗಡಿ: ನಾರಾವಿ ವಲಯದ ಕ್ರೀಡಾ ಕೂಟ ಬಳಂಜ ಸ.ಉ ಪ್ರಾಥಮಿಕ & ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಅ.23 ರಂದು ನಡೆಯಿತು.

ಕ್ರೀಡಾ ಕೂಟವನ್ನು ಕ್ರೀಡಾ ಕೂಟವನ್ನು ಕ್ರೀಡಾ ಕೂಟದ ಅದ್ಯಕ್ಷ ಪ್ರಮೋದ್ ಜೈನ್ ಉದ್ದಾಟಿಸಿ ಶುಭ ಹಾರೈಸಿದರು. ಅಳದಂಗಡಿ ಸಿ ಎ ಬ್ಯಾಂಕ್ ನ ಅದ್ಯಕ್ಷ ರಾಕೇಶ್ ಹೆಗ್ಡೆ ಮುಖ್ಯ ಅಥಿತಿ ಸ್ಥಾನದಿಂದ ಮಾತನಾಡಿ ಮಕ್ಕಳು ಪಾಟದ ಜೊತೆ ಆಟಕ್ಕೆ ಆದ್ಯತೆ ನೀಡಬೇಕು.

ಇಂದು ಭಾರತವು ಒಲಂಪಿಕ್ಸ್ ನಲ್ಲಿ ಹೆಚ್ಚು ಪದಕಗಳನ್ನು ಪಡೆಯುತ್ತಿದೆ. ಮಕ್ಕಳು ಕೂಡ ನಿರಂತರ ತರಬೇತಿ ಪಡೆದು ರಾಷ್ಟ್ರೀಯ ಮಟ್ಟದಲ್ಲಿ ಬೆಳಗಬೇಕು ಎಂದರು. ಕಾರ್ಯಕ್ರಮದಲ್ಕಿ ಬಳಂಜ ಶಿಕ್ಷಣ ಟ್ರಷ್ಟ್ ನ ಅದ್ಯಕ್ಷ ಮನೋಹರ್ ಬಳಂಜ, ಕಾರ್ಯದರ್ಶಿ ರತ್ನರಾಜ್ ಜೈನ್ ಪೇರಂದಬೈಲ್, ಟ್ರಷ್ಡಿಗಳಾದ ವಿನು ಬಳಂಜ, ಪ್ರೌಢಶಾಲಾ ಮುಖ್ಯೋಪಾದಾಯಿನಿ ಸುಲೋಚನಾ, ಮಹಿಳಾ ಮಂಡಲದ ಅದ್ಯಕ್ಷೆ ಚೇತನಾ, ಬಳಂಜ ಅಮ್ರುತ ಮಹೋತ್ಸವದ ಅದ್ಯಕ್ಷ ಚಂದ್ರಶೇಖರ್ ಪಿ .ಕೆ, ಸಿಅರ್ ಪಿ ಕಿರಣ್ ಮತ್ತಿತರರು ಉಪಸ್ಥಿತರಿದ್ದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ರಂಗಸ್ವಾಮಿ ಸ್ವಾಗತಿಸಿ ಶಿಕ್ಷಕಿ ಗ್ರೆಟ್ಟಾ ವಂದಿಸಿದರು. ಶಿಕ್ಷಕಿ ಶೈನಿ ಕ್ರಾಸ್ತಾ ನಿರೂಪಿಸಿದರು.

Related posts

ಜ.18: ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ನೂತನ ವಿಸ್ತೃತ ಕಟ್ಟಡ ಉದ್ಘಾಟನೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ಅಧಿಕಾರ ಸ್ವೀಕಾರ

Suddi Udaya

ಬೆಳಾಲು-ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ‌ ಶಾಲೆಯ ಶಾಲಾ ಪ್ರಾರಂಭೋತ್ಸವ

Suddi Udaya

ಸುದ್ದಿ ಜನಾಂದೋಲನ ವೇದಿಕೆಯ ಮೂಲಕ ಮತದಾರರ ಜಾಗೃತಿ ಕಾರ್ಯಕ್ರಮ: ಡಾ. ಶಿವಾನಂದ

Suddi Udaya

ಅರಸಿನಮಕ್ಕಿ: ಮುದ್ದಿಗೆಯಲ್ಲಿ ಪ್ರೇಮಚಂದ್ರರವರ ವಿದ್ಯುತ್ ಪಂಪ್ ಶೆಡ್ ಕುಸಿತ : ಅಪಾರ ಹಾನಿ

Suddi Udaya

ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆ: ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಕಿಶನ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!