25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ನಾರಾವಿ ವಲಯ ಕ್ರೀಡಾ ಕೂಟ ಉದ್ಘಾಟನೆ

‌‌‌‌ ಬೆಳ್ತಂಗಡಿ: ನಾರಾವಿ ವಲಯದ ಕ್ರೀಡಾ ಕೂಟ ಬಳಂಜ ಸ.ಉ ಪ್ರಾಥಮಿಕ & ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಅ.23 ರಂದು ನಡೆಯಿತು.

ಕ್ರೀಡಾ ಕೂಟವನ್ನು ಕ್ರೀಡಾ ಕೂಟವನ್ನು ಕ್ರೀಡಾ ಕೂಟದ ಅದ್ಯಕ್ಷ ಪ್ರಮೋದ್ ಜೈನ್ ಉದ್ದಾಟಿಸಿ ಶುಭ ಹಾರೈಸಿದರು. ಅಳದಂಗಡಿ ಸಿ ಎ ಬ್ಯಾಂಕ್ ನ ಅದ್ಯಕ್ಷ ರಾಕೇಶ್ ಹೆಗ್ಡೆ ಮುಖ್ಯ ಅಥಿತಿ ಸ್ಥಾನದಿಂದ ಮಾತನಾಡಿ ಮಕ್ಕಳು ಪಾಟದ ಜೊತೆ ಆಟಕ್ಕೆ ಆದ್ಯತೆ ನೀಡಬೇಕು.

ಇಂದು ಭಾರತವು ಒಲಂಪಿಕ್ಸ್ ನಲ್ಲಿ ಹೆಚ್ಚು ಪದಕಗಳನ್ನು ಪಡೆಯುತ್ತಿದೆ. ಮಕ್ಕಳು ಕೂಡ ನಿರಂತರ ತರಬೇತಿ ಪಡೆದು ರಾಷ್ಟ್ರೀಯ ಮಟ್ಟದಲ್ಲಿ ಬೆಳಗಬೇಕು ಎಂದರು. ಕಾರ್ಯಕ್ರಮದಲ್ಕಿ ಬಳಂಜ ಶಿಕ್ಷಣ ಟ್ರಷ್ಟ್ ನ ಅದ್ಯಕ್ಷ ಮನೋಹರ್ ಬಳಂಜ, ಕಾರ್ಯದರ್ಶಿ ರತ್ನರಾಜ್ ಜೈನ್ ಪೇರಂದಬೈಲ್, ಟ್ರಷ್ಡಿಗಳಾದ ವಿನು ಬಳಂಜ, ಪ್ರೌಢಶಾಲಾ ಮುಖ್ಯೋಪಾದಾಯಿನಿ ಸುಲೋಚನಾ, ಮಹಿಳಾ ಮಂಡಲದ ಅದ್ಯಕ್ಷೆ ಚೇತನಾ, ಬಳಂಜ ಅಮ್ರುತ ಮಹೋತ್ಸವದ ಅದ್ಯಕ್ಷ ಚಂದ್ರಶೇಖರ್ ಪಿ .ಕೆ, ಸಿಅರ್ ಪಿ ಕಿರಣ್ ಮತ್ತಿತರರು ಉಪಸ್ಥಿತರಿದ್ದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ರಂಗಸ್ವಾಮಿ ಸ್ವಾಗತಿಸಿ ಶಿಕ್ಷಕಿ ಗ್ರೆಟ್ಟಾ ವಂದಿಸಿದರು. ಶಿಕ್ಷಕಿ ಶೈನಿ ಕ್ರಾಸ್ತಾ ನಿರೂಪಿಸಿದರು.

Related posts

ಶಿಕ್ಷಕ ದಿನಾಚರಣೆಯ ಸಂದರ್ಭದಲ್ಲಿ ಕುಂದಾಪುರದ ಪ.ಪೂ. ಕಾಲೇಜಿನ ಪ್ರಾಚಾರ್ಯ ರಾಮಕೃಷ್ಣ ಅವರ ಆಯ್ಕೆಯನ್ನು ತಡೆ ಹಿಡಿದದ್ದು ಶಿಕ್ಷಕ ಸಮುದಾಯಕ್ಕೆ ಮಾಡಿದ ಅವಮಾನ: ಪ್ರತಾಪಸಿಂಹ ನಾಯಕ್

Suddi Udaya

ಬೆಳಾಲು: ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಿಪರೀತ ಮಳೆ : ತೆಕ್ಕಾರು ಅತಿಜಮ್ಮ ರವರ ಮನೆಯ ಮಹಡಿ ಸಂಪೂರ್ಣ ಹಾನಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭೇಟಿ

Suddi Udaya

ಮೈರೋಳ್ತಡ್ಕ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಒಕ್ಕೂಟದ ಸದಸ್ಯರಿಂದ ಬಂದಾರು ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ರಾಷ್ಟ್ರ ಮಟ್ಟದ ಸಾಹಿತ್ಯೋತ್ಸವದಲ್ಲಿ ವಿಜೇತರಾದವರಿಗೆ ಅಭಿನಂದನೆ

Suddi Udaya
error: Content is protected !!