38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ನಾರಾವಿ ವಲಯ ಕ್ರೀಡಾ ಕೂಟ ಉದ್ಘಾಟನೆ

‌‌‌‌ ಬೆಳ್ತಂಗಡಿ: ನಾರಾವಿ ವಲಯದ ಕ್ರೀಡಾ ಕೂಟ ಬಳಂಜ ಸ.ಉ ಪ್ರಾಥಮಿಕ & ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಅ.23 ರಂದು ನಡೆಯಿತು.

ಕ್ರೀಡಾ ಕೂಟವನ್ನು ಕ್ರೀಡಾ ಕೂಟವನ್ನು ಕ್ರೀಡಾ ಕೂಟದ ಅದ್ಯಕ್ಷ ಪ್ರಮೋದ್ ಜೈನ್ ಉದ್ದಾಟಿಸಿ ಶುಭ ಹಾರೈಸಿದರು. ಅಳದಂಗಡಿ ಸಿ ಎ ಬ್ಯಾಂಕ್ ನ ಅದ್ಯಕ್ಷ ರಾಕೇಶ್ ಹೆಗ್ಡೆ ಮುಖ್ಯ ಅಥಿತಿ ಸ್ಥಾನದಿಂದ ಮಾತನಾಡಿ ಮಕ್ಕಳು ಪಾಟದ ಜೊತೆ ಆಟಕ್ಕೆ ಆದ್ಯತೆ ನೀಡಬೇಕು.

ಇಂದು ಭಾರತವು ಒಲಂಪಿಕ್ಸ್ ನಲ್ಲಿ ಹೆಚ್ಚು ಪದಕಗಳನ್ನು ಪಡೆಯುತ್ತಿದೆ. ಮಕ್ಕಳು ಕೂಡ ನಿರಂತರ ತರಬೇತಿ ಪಡೆದು ರಾಷ್ಟ್ರೀಯ ಮಟ್ಟದಲ್ಲಿ ಬೆಳಗಬೇಕು ಎಂದರು. ಕಾರ್ಯಕ್ರಮದಲ್ಕಿ ಬಳಂಜ ಶಿಕ್ಷಣ ಟ್ರಷ್ಟ್ ನ ಅದ್ಯಕ್ಷ ಮನೋಹರ್ ಬಳಂಜ, ಕಾರ್ಯದರ್ಶಿ ರತ್ನರಾಜ್ ಜೈನ್ ಪೇರಂದಬೈಲ್, ಟ್ರಷ್ಡಿಗಳಾದ ವಿನು ಬಳಂಜ, ಪ್ರೌಢಶಾಲಾ ಮುಖ್ಯೋಪಾದಾಯಿನಿ ಸುಲೋಚನಾ, ಮಹಿಳಾ ಮಂಡಲದ ಅದ್ಯಕ್ಷೆ ಚೇತನಾ, ಬಳಂಜ ಅಮ್ರುತ ಮಹೋತ್ಸವದ ಅದ್ಯಕ್ಷ ಚಂದ್ರಶೇಖರ್ ಪಿ .ಕೆ, ಸಿಅರ್ ಪಿ ಕಿರಣ್ ಮತ್ತಿತರರು ಉಪಸ್ಥಿತರಿದ್ದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ರಂಗಸ್ವಾಮಿ ಸ್ವಾಗತಿಸಿ ಶಿಕ್ಷಕಿ ಗ್ರೆಟ್ಟಾ ವಂದಿಸಿದರು. ಶಿಕ್ಷಕಿ ಶೈನಿ ಕ್ರಾಸ್ತಾ ನಿರೂಪಿಸಿದರು.

Related posts

ಭಾರತೀಯ ಭೂ ಸೇನೆಯಲ್ಲಿ 20 ವರ್ಷ ಸೇವೆ ಸಲ್ಲಿಸಿ ನಿವೃತ್ತಿಗೊಂಡು ಊರಿಗೆ ಆಗಮಿಸಿದ ಯೋಧ ವಿಕ್ರಮ್ ಜೆ.ಎನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಜೆಸಿಐ ಮಡಂತ್ಯಾರು ವಿಜಯ 2024 ರ ಶಾಶ್ವತ ಯೋಜನೆಗಳ ಆನಾವರಣ

Suddi Udaya

ತೆಂಕಕಾರಂದೂರು: ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 11 ನೇ ಗುರುತು ಮಾಡಿದ ಜಾಗದಲ್ಲಿ ಸಿಗದ ಅವಶೇಷಗಳು

Suddi Udaya

ಪುದುವೆಟ್ಟು: ಮುಳಿಮಜಲು ನಿವಾಸಿ ಲಕ್ಷ್ಮೀನಾರಾಯಣ ರಾವ್ ನಿಧನ

Suddi Udaya

ಅಳದಂಗಡಿ ಅರಮನೆಯ ಡಾ.ಪದ್ಮಪ್ರಸಾದ್ ಅಜಿಲರಿಂದ ಹನುಮೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!