22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ನಾರಾವಿ ವಲಯ ಕ್ರೀಡಾ ಕೂಟ ಉದ್ಘಾಟನೆ

‌‌‌‌ ಬೆಳ್ತಂಗಡಿ: ನಾರಾವಿ ವಲಯದ ಕ್ರೀಡಾ ಕೂಟ ಬಳಂಜ ಸ.ಉ ಪ್ರಾಥಮಿಕ & ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಅ.23 ರಂದು ನಡೆಯಿತು.

ಕ್ರೀಡಾ ಕೂಟವನ್ನು ಕ್ರೀಡಾ ಕೂಟವನ್ನು ಕ್ರೀಡಾ ಕೂಟದ ಅದ್ಯಕ್ಷ ಪ್ರಮೋದ್ ಜೈನ್ ಉದ್ದಾಟಿಸಿ ಶುಭ ಹಾರೈಸಿದರು. ಅಳದಂಗಡಿ ಸಿ ಎ ಬ್ಯಾಂಕ್ ನ ಅದ್ಯಕ್ಷ ರಾಕೇಶ್ ಹೆಗ್ಡೆ ಮುಖ್ಯ ಅಥಿತಿ ಸ್ಥಾನದಿಂದ ಮಾತನಾಡಿ ಮಕ್ಕಳು ಪಾಟದ ಜೊತೆ ಆಟಕ್ಕೆ ಆದ್ಯತೆ ನೀಡಬೇಕು.

ಇಂದು ಭಾರತವು ಒಲಂಪಿಕ್ಸ್ ನಲ್ಲಿ ಹೆಚ್ಚು ಪದಕಗಳನ್ನು ಪಡೆಯುತ್ತಿದೆ. ಮಕ್ಕಳು ಕೂಡ ನಿರಂತರ ತರಬೇತಿ ಪಡೆದು ರಾಷ್ಟ್ರೀಯ ಮಟ್ಟದಲ್ಲಿ ಬೆಳಗಬೇಕು ಎಂದರು. ಕಾರ್ಯಕ್ರಮದಲ್ಕಿ ಬಳಂಜ ಶಿಕ್ಷಣ ಟ್ರಷ್ಟ್ ನ ಅದ್ಯಕ್ಷ ಮನೋಹರ್ ಬಳಂಜ, ಕಾರ್ಯದರ್ಶಿ ರತ್ನರಾಜ್ ಜೈನ್ ಪೇರಂದಬೈಲ್, ಟ್ರಷ್ಡಿಗಳಾದ ವಿನು ಬಳಂಜ, ಪ್ರೌಢಶಾಲಾ ಮುಖ್ಯೋಪಾದಾಯಿನಿ ಸುಲೋಚನಾ, ಮಹಿಳಾ ಮಂಡಲದ ಅದ್ಯಕ್ಷೆ ಚೇತನಾ, ಬಳಂಜ ಅಮ್ರುತ ಮಹೋತ್ಸವದ ಅದ್ಯಕ್ಷ ಚಂದ್ರಶೇಖರ್ ಪಿ .ಕೆ, ಸಿಅರ್ ಪಿ ಕಿರಣ್ ಮತ್ತಿತರರು ಉಪಸ್ಥಿತರಿದ್ದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ರಂಗಸ್ವಾಮಿ ಸ್ವಾಗತಿಸಿ ಶಿಕ್ಷಕಿ ಗ್ರೆಟ್ಟಾ ವಂದಿಸಿದರು. ಶಿಕ್ಷಕಿ ಶೈನಿ ಕ್ರಾಸ್ತಾ ನಿರೂಪಿಸಿದರು.

Related posts

ವಿಭಾಗ ಮಟ್ಟದ ಜಿನಭಜನಾ ಸ್ಪರ್ಧೆ: ಉಜಿರೆಯ 4 ತಂಡಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಲಿಫ್ಟ್‌ನಲ್ಲಿ ಸಿಲುಕಿ ಬೆಳಾಲಿನ ಯುವಕ ಸಾವು

Suddi Udaya

ಬೆಳ್ತಂಗಡಿಯಲ್ಲಿ ಸಂವಿಧಾನ ಜಾಗೃತಿ ಜಾಥದ ಅಂಗವಾಗಿ ಬೈಕ್ ರ್ಯಾಲಿ

Suddi Udaya

ನಾರಿ ಶಕ್ತಿ ವಂದನ್‌ ಸಮ್ಮೇಳನ: ವಿವಿಧ ಕ್ಷೇತ್ರದ ಮಹಿಳೆಯರೊಂದಿಗೆ ಕ್ಯಾ. ಚೌಟ ವಿಶೇಷ ಸಂವಾದ

Suddi Udaya

ಬೆಳ್ತಂಗಡಿ ಜಿಲ್ಲಾ ರೈತ ತರಬೇತಿ ಕೇಂದ್ರ ಹಾಗೂ ಒಕ್ಕೂಟದ ವತಿಯಿಂದ ರೈತ ತರಬೇತಿ ಕಾರ್ಯಕ್ರಮ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ಸುನೀತ ವಿಲಿಯಮ್ಸ್ ರವರಿಗೆ ಗೌರವ ಸಮರ್ಪಣೆ

Suddi Udaya
error: Content is protected !!