September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ನಾರಾವಿ ವಲಯ ಕ್ರೀಡಾ ಕೂಟ ಉದ್ಘಾಟನೆ

‌‌‌‌ ಬೆಳ್ತಂಗಡಿ: ನಾರಾವಿ ವಲಯದ ಕ್ರೀಡಾ ಕೂಟ ಬಳಂಜ ಸ.ಉ ಪ್ರಾಥಮಿಕ & ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಅ.23 ರಂದು ನಡೆಯಿತು.

ಕ್ರೀಡಾ ಕೂಟವನ್ನು ಕ್ರೀಡಾ ಕೂಟವನ್ನು ಕ್ರೀಡಾ ಕೂಟದ ಅದ್ಯಕ್ಷ ಪ್ರಮೋದ್ ಜೈನ್ ಉದ್ದಾಟಿಸಿ ಶುಭ ಹಾರೈಸಿದರು. ಅಳದಂಗಡಿ ಸಿ ಎ ಬ್ಯಾಂಕ್ ನ ಅದ್ಯಕ್ಷ ರಾಕೇಶ್ ಹೆಗ್ಡೆ ಮುಖ್ಯ ಅಥಿತಿ ಸ್ಥಾನದಿಂದ ಮಾತನಾಡಿ ಮಕ್ಕಳು ಪಾಟದ ಜೊತೆ ಆಟಕ್ಕೆ ಆದ್ಯತೆ ನೀಡಬೇಕು.

ಇಂದು ಭಾರತವು ಒಲಂಪಿಕ್ಸ್ ನಲ್ಲಿ ಹೆಚ್ಚು ಪದಕಗಳನ್ನು ಪಡೆಯುತ್ತಿದೆ. ಮಕ್ಕಳು ಕೂಡ ನಿರಂತರ ತರಬೇತಿ ಪಡೆದು ರಾಷ್ಟ್ರೀಯ ಮಟ್ಟದಲ್ಲಿ ಬೆಳಗಬೇಕು ಎಂದರು. ಕಾರ್ಯಕ್ರಮದಲ್ಕಿ ಬಳಂಜ ಶಿಕ್ಷಣ ಟ್ರಷ್ಟ್ ನ ಅದ್ಯಕ್ಷ ಮನೋಹರ್ ಬಳಂಜ, ಕಾರ್ಯದರ್ಶಿ ರತ್ನರಾಜ್ ಜೈನ್ ಪೇರಂದಬೈಲ್, ಟ್ರಷ್ಡಿಗಳಾದ ವಿನು ಬಳಂಜ, ಪ್ರೌಢಶಾಲಾ ಮುಖ್ಯೋಪಾದಾಯಿನಿ ಸುಲೋಚನಾ, ಮಹಿಳಾ ಮಂಡಲದ ಅದ್ಯಕ್ಷೆ ಚೇತನಾ, ಬಳಂಜ ಅಮ್ರುತ ಮಹೋತ್ಸವದ ಅದ್ಯಕ್ಷ ಚಂದ್ರಶೇಖರ್ ಪಿ .ಕೆ, ಸಿಅರ್ ಪಿ ಕಿರಣ್ ಮತ್ತಿತರರು ಉಪಸ್ಥಿತರಿದ್ದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ರಂಗಸ್ವಾಮಿ ಸ್ವಾಗತಿಸಿ ಶಿಕ್ಷಕಿ ಗ್ರೆಟ್ಟಾ ವಂದಿಸಿದರು. ಶಿಕ್ಷಕಿ ಶೈನಿ ಕ್ರಾಸ್ತಾ ನಿರೂಪಿಸಿದರು.

Related posts

ಕನ್ಯಾಡಿ 2: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ನೆರಿಯ ಪೆಟ್ರೋನೆಟ್ ಎಂ ಎಚ್ ಬಿ ಕಂಪನಿ ವತಿಯಿಂದ ಡಿಜಿಟಲ್ ಪ್ರೊಜೆಕ್ಟರ್ ಕೊಡುಗೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನಲ್ಲಿ ಸಾಂಕ್ರಮಿಕ ರೋಗಗಳ ಜಾಗೃತಿ ಕಾರ್ಯಕ್ರಮ

Suddi Udaya

ಸುದ್ದಿ ಉದಯ ಫಲಶ್ರುತಿ :ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು: ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ತಾ.ಪಂ. ಮುಖ್ಯಾಧಿಕಾರಿ

Suddi Udaya

ಕರಾಯ : ಆಟೋರಿಕ್ಷಾಕ್ಕೆ ಟಿಪ್ಪರ್‌ ಲಾರಿ ಡಿಕ್ಕಿ: ಪುತ್ತೂರು ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಎ.19: ಅರಿಕೆಗುಡ್ಡೆ ಶ್ರೀ ವನದುರ್ಗಾ ಸಭಾಭವನ ಉದ್ಘಾಟನೆ

Suddi Udaya

ನಡ ನೆಲ್ಲಿಗುಡ್ಡೆ ಅನಾರೋಗ್ಯದಿಂದ ಬಳಲುತ್ತಿರುವ ಶೀನಪ್ಪ ಗೌಡ ಕುಟುಂಬದ ಜೊತೆಗೆ ಹುಟ್ಟುಹಬ್ಬ ಆಚರಿಸಿ ತಾಲೂಕಿಗೆ ಮಾದರಿಯಾದ ನಡ ಪ.ಪೂ. ಕಾಲೇಜು ವಿದ್ಯಾರ್ಥಿ: ಅಕ್ಕಿ, ದವಸಧಾನ್ಯ ವಿತರಣೆ

Suddi Udaya
error: Content is protected !!