September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಕಲ್ಲಗುಡ್ಡೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿ ಉರಿದ ಓಮ್ನಿ ಕಾರು: ಮೂಡಿಗೆರೆ ಬಾಳೂರು ಎಸ್ಟೇಟ್ ನ ಗೀತಾ ಎಂಬವರಿಗೆ ಸೇರಿದ ಕಾರು

ಬೆಳ್ತಂಗಡಿ: ಇಲ್ಲಿಯ ಬೆಳ್ತಂಗಡಿ ನಗರದ ಕಲ್ಲಗುಡ್ಡೆಯಲ್ಲಿ ಮಾರುತಿ ಓಮ್ನಿ ಕಾರೊಂದು ಸುಟ್ಟು ಹೋದ ಘಟನೆ ಅ.22ರಂದು ರಾತ್ರಿ ಸಂಭವಿಸಿದೆ.


ಕಾರು ಚಲಿಸುತ್ತಿರುವ ಸಮಯ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿದ್ದು, ಕಾರಿನಲ್ಲಿದ್ದ ಇಬ್ಬರು ಬೆಂಕಿಯನ್ನು ನಂದಿಸಿದ್ದಾರೆ. ಕಾರು ಚರಂಡಿಯಲ್ಲಿದ್ದು, ಕಾರು ಮೂಡಿಗೆರೆ ಬಾಳೂರು ಎಸ್ಟೇಟ್ ನ ಗೀತಾ ಎಂಬವರಿಗೆ ಸೇರಿದ್ದು ತಿಳಿದು ಬಂದಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಶಾರ್ಟ್‌ಸರ್ಕಿಟ್‌ನಿಂದ ಈ ಘಟನೆ ನಡೆದಿರಬಹುದೆಂದು ಅಂದಾಜಿಸಲಾಗಿದೆ.

Related posts

ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ‌ ಮತ್ತು ಜೆಡಿಎಸ್ ಜಂಟಿ ಅಭ್ಯರ್ಥಿಗಳ ಜಯ

Suddi Udaya

ಅಪ್ರಾಪ್ತ ಬಾಲಕನಿಗೆ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು- ಪ್ರಕರಣ ದಾಖಲು

Suddi Udaya

ಕೃಷ್ಣ ಜನ್ಮಾಷ್ಟಮಿ ಸಮಿತಿ ಲಾಯಿಲ. ಇದರ ಆಶ್ರಯದಲ್ಲಿ ನಡೆಯುವ 20 ನೇ ವರುಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಬಿಡುಗಡೆ

Suddi Udaya

ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ: ರಾಷ್ಟ್ರದ ಚೈತನ್ಯದ ಮೇಲಿನ ದಾಳಿ: ಅನಿಲ್ ಕುಮಾರ್ ಯು.

Suddi Udaya

ವಾಯ್ಸ್ ಆಫ್ ಮಲ್ನಾಡ್ ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತ ತಲುಪಿದ ಬಂದಾರುವಿನ ಕುಸುಮ ಎಂ ಎಸ್

Suddi Udaya

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಹಿಂದೂ ಸಂಘಟನೆಗಳಿಂದ ಇಂದು(ಮೇ 2) ದ.ಕ ಜಿಲ್ಲೆ ಬಂದ್ ಗೆ ಕರೆ

Suddi Udaya
error: Content is protected !!