23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಕಲ್ಲಗುಡ್ಡೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿ ಉರಿದ ಓಮ್ನಿ ಕಾರು: ಮೂಡಿಗೆರೆ ಬಾಳೂರು ಎಸ್ಟೇಟ್ ನ ಗೀತಾ ಎಂಬವರಿಗೆ ಸೇರಿದ ಕಾರು

ಬೆಳ್ತಂಗಡಿ: ಇಲ್ಲಿಯ ಬೆಳ್ತಂಗಡಿ ನಗರದ ಕಲ್ಲಗುಡ್ಡೆಯಲ್ಲಿ ಮಾರುತಿ ಓಮ್ನಿ ಕಾರೊಂದು ಸುಟ್ಟು ಹೋದ ಘಟನೆ ಅ.22ರಂದು ರಾತ್ರಿ ಸಂಭವಿಸಿದೆ.


ಕಾರು ಚಲಿಸುತ್ತಿರುವ ಸಮಯ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿದ್ದು, ಕಾರಿನಲ್ಲಿದ್ದ ಇಬ್ಬರು ಬೆಂಕಿಯನ್ನು ನಂದಿಸಿದ್ದಾರೆ. ಕಾರು ಚರಂಡಿಯಲ್ಲಿದ್ದು, ಕಾರು ಮೂಡಿಗೆರೆ ಬಾಳೂರು ಎಸ್ಟೇಟ್ ನ ಗೀತಾ ಎಂಬವರಿಗೆ ಸೇರಿದ್ದು ತಿಳಿದು ಬಂದಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಶಾರ್ಟ್‌ಸರ್ಕಿಟ್‌ನಿಂದ ಈ ಘಟನೆ ನಡೆದಿರಬಹುದೆಂದು ಅಂದಾಜಿಸಲಾಗಿದೆ.

Related posts

ಮೊಗ್ರು: ಶ್ರೀರಾಮ ಶಿಶು ಮಂದಿರದಲ್ಲಿ ವನಮಹೋತ್ಸವ

Suddi Udaya

ಚೋಳಮಂಡಲಮ್ ಇನ್ವೆಸ್ಟ್ ಮೆಂಟ್ ಮತ್ತು ಫೈನಾನ್ಸ್ ಕಂಪನಿ‌ ಬೆಳ್ತಂಗಡಿಯಲ್ಲಿ ಕಾರ್ಯಾರಂಭ

Suddi Udaya

ಹಿಂದೂ ಸಂಗಮ ಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು ವತಿಯಿಂದ ಗುರುವಾಯನಕೆರೆಯಲ್ಲಿ ಬೃಹತ್ ಹಿಂದೂ ಸಂಗಮ

Suddi Udaya

ಮಿತ್ತಬಾಗಿಲು ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಮುಂಡಾಜೆ ಪ.ಪೂ. ಕಾಲೇಜು ವಿದ್ಯಾರ್ಥಿ ಕೆ.ಎನ್. ಧನುಷ್ ಆಯ್ಕೆ

Suddi Udaya
error: Content is protected !!