30.3 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

ಬೆಳ್ತಂಗಡಿ: ಇಲ್ಲಿಯ ಆದ್ಯ ಕಾಂಪ್ಲೆಕ್ಸ್‌ನಲ್ಲಿ ಕಾರ್ಯಾಚರಿಸುತ್ತಿರುವ ಆಧಿನಾಥ್ ಬಜಾಜ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್ ನೀಡಲಾಗಿದೆ ಎಂದು ಸಂಸ್ಥೆಯ ಮಾಲಕ ರಾಜೇಶ್ ಕೆ. ತಿಳಿಸಿದ್ದಾರೆ.

ಗ್ರಾಹಕರಿಗೆ ರೂ.5 ಸಾವಿರ ತನಕ ಉಳಿತಾಯ ಮಾಡುವ ಸುವರ್ಣ ಅವಕಾಶ. 4999 ರಿಂದ ಮುಂಗಡ ಪೇಮೆಂಟ್ ಹಾಗೂ ಬಡ್ಡಿ ಕೇವಲ ಶೇ.6.99 ಆಗಿರುತ್ತದೆ. ಪಲ್ಸರ್ ಎನ್‌ಎಸ್ 200 ಮುಂಗಡ ಪಾವತಿ ರೂ. 15999, ಪಲ್ಸರ್ 150 ಮುಂಗಡ ಪಾವತಿ ರೂ. 12999, ಪಲ್ಸರ್ ಎನ್ 250 ಮುಂಗಡ ಪಾವತಿ ರೂ.20999, ಬಜಾಜ್ ಚೇತಕ್ ಮುಂಗಡ ಪಾವತಿ ರೂ2999, ಫ್ರೀಡಮ್ ಸಿ.ಎನ್.ಜಿ ಮುಂಗಡ ಪಾವತಿ ರೂ. 10999 ಸಿಗಲಿದೆ. 1 ವರ್ಷ ಉಚಿತ ಹಾಗೂ ಎಕ್ಸ್‌ಪ್ರೆಸ್ ಸರ್ವಿಸ್, ರೂ.4೦೦೦ ರವರಗೆ ಬಡ್ಡಿಯಲ್ಲಿ ಉಳಿತಾಯ, ರೂ.2999 ಕಡಿಮೆ ಮುಂಗಡ ಪಾವತಿ ಪ್ರಾರಂಭ, ಉಚಿತ ಹೆಲ್ಮೆಟ್, ಉಚಿತ ನಂಬರ್ ಪ್ಲೇಟ್ ಹಾಗೂ ನಿಮ್ಮ ಯಾವುದೇ ವಾಹನಗಳ ಹೊಸ ಇನ್ಸೂರೆನ್ಸ್ ಮತ್ತು ರಿನಿವಲ್ ಅತೀ ಕಡಿಮೆ ದರದಲ್ಲಿ ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ.

Related posts

ನಾರಾವಿ ಅರಸು ಕಟ್ಟೆಯಲ್ಲಿ ಗೂಡ್ಸ್ ಟೆಂಪೋ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಜೋಕಿ ರೋಡ್ರಿಗಸ್‌ ಸ್ಥಳದಲ್ಲೇ ಸಾವು

Suddi Udaya

ಟ್ಯಾಂಕರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪುದುವೆಟ್ಟಿನ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನ ರೂ. 2 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಡಾ. ಡಿ. ಹೆಗ್ಗಡೆಯವರಿಂದ ರೂ.25 ಲಕ್ಷ ಅನುದಾನ

Suddi Udaya

ಉಜಿರೆ ರಬ್ಬರ್ ಸೊಸೈಟಿ : ರೂ.17.98 ಲಕ್ಷ ನಿವ್ವಳ ಲಾಭ-ಸದಸ್ಯರಿಗೆ ಶೇ.7 ಡಿವಿಡೆಂಟ್ : ರೂ.5ಸಾವಿರ ಮಿತಿಗೊಳಪಟ್ಟ ಖರೀದಿಗೆ ಬೋನಸ್

Suddi Udaya
error: Content is protected !!