22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

ಬೆಳ್ತಂಗಡಿ: ಇಲ್ಲಿಯ ಆದ್ಯ ಕಾಂಪ್ಲೆಕ್ಸ್‌ನಲ್ಲಿ ಕಾರ್ಯಾಚರಿಸುತ್ತಿರುವ ಆಧಿನಾಥ್ ಬಜಾಜ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್ ನೀಡಲಾಗಿದೆ ಎಂದು ಸಂಸ್ಥೆಯ ಮಾಲಕ ರಾಜೇಶ್ ಕೆ. ತಿಳಿಸಿದ್ದಾರೆ.

ಗ್ರಾಹಕರಿಗೆ ರೂ.5 ಸಾವಿರ ತನಕ ಉಳಿತಾಯ ಮಾಡುವ ಸುವರ್ಣ ಅವಕಾಶ. 4999 ರಿಂದ ಮುಂಗಡ ಪೇಮೆಂಟ್ ಹಾಗೂ ಬಡ್ಡಿ ಕೇವಲ ಶೇ.6.99 ಆಗಿರುತ್ತದೆ. ಪಲ್ಸರ್ ಎನ್‌ಎಸ್ 200 ಮುಂಗಡ ಪಾವತಿ ರೂ. 15999, ಪಲ್ಸರ್ 150 ಮುಂಗಡ ಪಾವತಿ ರೂ. 12999, ಪಲ್ಸರ್ ಎನ್ 250 ಮುಂಗಡ ಪಾವತಿ ರೂ.20999, ಬಜಾಜ್ ಚೇತಕ್ ಮುಂಗಡ ಪಾವತಿ ರೂ2999, ಫ್ರೀಡಮ್ ಸಿ.ಎನ್.ಜಿ ಮುಂಗಡ ಪಾವತಿ ರೂ. 10999 ಸಿಗಲಿದೆ. 1 ವರ್ಷ ಉಚಿತ ಹಾಗೂ ಎಕ್ಸ್‌ಪ್ರೆಸ್ ಸರ್ವಿಸ್, ರೂ.4೦೦೦ ರವರಗೆ ಬಡ್ಡಿಯಲ್ಲಿ ಉಳಿತಾಯ, ರೂ.2999 ಕಡಿಮೆ ಮುಂಗಡ ಪಾವತಿ ಪ್ರಾರಂಭ, ಉಚಿತ ಹೆಲ್ಮೆಟ್, ಉಚಿತ ನಂಬರ್ ಪ್ಲೇಟ್ ಹಾಗೂ ನಿಮ್ಮ ಯಾವುದೇ ವಾಹನಗಳ ಹೊಸ ಇನ್ಸೂರೆನ್ಸ್ ಮತ್ತು ರಿನಿವಲ್ ಅತೀ ಕಡಿಮೆ ದರದಲ್ಲಿ ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ.

Related posts

ಕನ್ಯಾಡಿ ಶ್ರೀ ರಾಮ ಕ್ಷೇತ್ರದ ನೂತನ ಟ್ರಸ್ಟಿಯಾಗಿ ಬಿ ಪೀತಾಂಬರ ಹೆರಾಜೆ

Suddi Udaya

ಪೆರ್ಲ ಕ್ಲಸ್ಟರ್ ನ ಪ್ರತಿಭಾ ಕಾರಂಜಿ: ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಗೆ ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿದ್ಯೇಂದ್ರತೀರ್ಥ ಶ್ರೀಪಾದರ ಭೇಟಿ

Suddi Udaya

ನಿಡ್ಲೆ ಗ್ರಾ,ಪಂ.ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya

ಚಾತುರ್ಮಾಸ್ಯ ವೃತಾಚಾರಣೆ, ಮಹಾಮಂಡಲೇಶ್ವರ ಕನ್ಯಾಡಿ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್

Suddi Udaya

ಉಜಿರೆ: ಎಸ್‌ಡಿಪಿಐ ಕಕ್ಕೇಜಾಲ್ ಬ್ರಾಂಚ್ ವತಿಯಿಂದ ರಕ್ತದಾನ ಶಿಬಿರ

Suddi Udaya
error: Content is protected !!