32.9 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್ ನೂತನ ಕ್ಷೇತ್ರ ಸಮಿತಿ ರಚನೆ

ಬೆಳ್ತಂಗಡಿ : ವುಮೆನ್ ಇಂಡಿಯಾ ಮೂವ್ಮೆಂಟ್ (ವಿಮ್) ಕ್ಷೇತ್ರ ಸಮಿತಿ ಬೆಳ್ತಂಗಡಿ ಇದರ ಪ್ರತಿನಿಧಿ ಸಭೆಯು ನಿಕಟಪೂರ್ವ ಅಧ್ಯಕ್ಷರಾದ ಶಮಾ ಅವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿಯಲ್ಲಿ ಅ.23 ರಂದು ನಡೆಯಿತು. ಮುಖ್ಯ ಅತಿಥಿಯಾಗಿ ಎಸ್.ಡಿ.ಪಿಐ ಪುತ್ತೂರು ಕ್ಷೇತ್ರ ಸಮಿತಿ ಸದಸ್ಯ ಹಾಜಿ ಇಬ್ರಾಹಿಂ ಸಾಗರ್ ಆಗಮಿಸಿದ್ದರು.


ಚುನಾವಣಾ ಅಧಿಕಾರಿಯಾಗಿ ಆಗಮಿಸಿದ್ದ ಜಿಲ್ಲಾ ಸಮಿತಿ ಸದಸ್ಯೆ ಝಾಯಿದಾ ಪುತ್ತೂರು ಹಾಗೂ ಫಯಿನಾ ಚುನಾವಣೆ ನಡೆಸಿಕೊಟ್ಟರು.


ವುಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಇದರ ನೂತನ ಅಧ್ಯಕ್ಷರಾಗಿ ಶಮಾ ಉಜಿರೆ, ಕಾರ್ಯದರ್ಶಿಯಾಗಿ ಆಯಿಶಾ ಸುನ್ನತ್ ಕೆರೆ, ಉಪಾಧ್ಯಕ್ಷರಾಗಿ ತಸ್ಲೀಮಾ ಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ಅಝ್ಮಿಯಾ ಕುಂಟಿನಿ, ಕೋಶಾಧಿಕಾರಿಯಾಗಿ ಹಸೀನಾ ಬೆಳ್ತಂಗಡಿ ಸಮಿತಿ ಸದಸ್ಯರಾಗಿ ಸೌದಾ ಬೆಳ್ತಂಗಡಿ, ಅಶಿಕಾ ಚಾರ್ಮಾಡಿ, ಸುಮಯ್ಯ ಬಳ್ಳಮಂಜ, ಅಝ್ವಿನಾ ಚಾರ್ಮಾಡಿ, ನಸೀಮಾ ಬೆಳ್ತಂಗಡಿ, ಮರಿಯಮ್ಮ ಆಯ್ಕೆಯಾದರು.

Related posts

ಅಳದಂಗಡಿ ಅರಸರಿಂದ ಗಣೇಶ್ ಪೂಜಾರಿ ಬೊಂಟ್ರೋಟ್ಟು ಅವರಿಗೆ ಪಟ್ಟಿ ಪ್ರದಾನ

Suddi Udaya

ಬಳಂಜ ಗ್ರಾ.ಪಂ. ನಲ್ಲಿ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಸಾಮಾಜಿಕ ಜಾಲತಾಣಗಳಲ್ಲಿ ಯುವಕನ ಬಗ್ಗೆ ಸುಳ್ಳು ಸಂದೇಶ: ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಗುರುವಾಯನಕೆರೆಯಲ್ಲಿ ಅಪರಿಚಿತ ಶವ ಪತ್ತೆ

Suddi Udaya

ನೈಮಿಷರವರ ಕೋಕೋ ಡ್ಯೂ ಶುದ್ದ ಗಾಣದ ಕೊಬ್ಬರಿ ಎಣ್ಣೆ ಬಿಡುಗಡೆ

Suddi Udaya

ವೇಣೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5 MVA ಶಕ್ತಿ ಪರಿವರ್ತಕವನ್ನು 12.5 MVA ಸಾಮರ್ಥ್ಯಕ್ಕೆ ಬದಲಾವಣೆ: ಸಾರ್ವಜನಿಕರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya
error: Content is protected !!