27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್ ನೂತನ ಕ್ಷೇತ್ರ ಸಮಿತಿ ರಚನೆ

ಬೆಳ್ತಂಗಡಿ : ವುಮೆನ್ ಇಂಡಿಯಾ ಮೂವ್ಮೆಂಟ್ (ವಿಮ್) ಕ್ಷೇತ್ರ ಸಮಿತಿ ಬೆಳ್ತಂಗಡಿ ಇದರ ಪ್ರತಿನಿಧಿ ಸಭೆಯು ನಿಕಟಪೂರ್ವ ಅಧ್ಯಕ್ಷರಾದ ಶಮಾ ಅವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿಯಲ್ಲಿ ಅ.23 ರಂದು ನಡೆಯಿತು. ಮುಖ್ಯ ಅತಿಥಿಯಾಗಿ ಎಸ್.ಡಿ.ಪಿಐ ಪುತ್ತೂರು ಕ್ಷೇತ್ರ ಸಮಿತಿ ಸದಸ್ಯ ಹಾಜಿ ಇಬ್ರಾಹಿಂ ಸಾಗರ್ ಆಗಮಿಸಿದ್ದರು.


ಚುನಾವಣಾ ಅಧಿಕಾರಿಯಾಗಿ ಆಗಮಿಸಿದ್ದ ಜಿಲ್ಲಾ ಸಮಿತಿ ಸದಸ್ಯೆ ಝಾಯಿದಾ ಪುತ್ತೂರು ಹಾಗೂ ಫಯಿನಾ ಚುನಾವಣೆ ನಡೆಸಿಕೊಟ್ಟರು.


ವುಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಇದರ ನೂತನ ಅಧ್ಯಕ್ಷರಾಗಿ ಶಮಾ ಉಜಿರೆ, ಕಾರ್ಯದರ್ಶಿಯಾಗಿ ಆಯಿಶಾ ಸುನ್ನತ್ ಕೆರೆ, ಉಪಾಧ್ಯಕ್ಷರಾಗಿ ತಸ್ಲೀಮಾ ಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ಅಝ್ಮಿಯಾ ಕುಂಟಿನಿ, ಕೋಶಾಧಿಕಾರಿಯಾಗಿ ಹಸೀನಾ ಬೆಳ್ತಂಗಡಿ ಸಮಿತಿ ಸದಸ್ಯರಾಗಿ ಸೌದಾ ಬೆಳ್ತಂಗಡಿ, ಅಶಿಕಾ ಚಾರ್ಮಾಡಿ, ಸುಮಯ್ಯ ಬಳ್ಳಮಂಜ, ಅಝ್ವಿನಾ ಚಾರ್ಮಾಡಿ, ನಸೀಮಾ ಬೆಳ್ತಂಗಡಿ, ಮರಿಯಮ್ಮ ಆಯ್ಕೆಯಾದರು.

Related posts

ಮನೆಯ ತೋಟದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ರೂ.1.70 ಲಕ್ಷ ಮೌಲ್ಯದ ಮರಳು ವಶ

Suddi Udaya

ಬಂದಾರು, ಮೊಗ್ರು ಗ್ರಾಮಗಳಲ್ಲಿ ತೀವ್ರ ನೆಟ್‌ವರ್ಕ್ ಸಮಸ್ಯೆ: ಗ್ರಾಹಕರ ಆಕ್ರೋಶ ಉದ್ಯೋಗಿಗಳು, ವಿದ್ಯಾರ್ಥಿಗಳ ಪರದಾಟ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ಪ್ರಕರಣ: ವಿಶೇಷ ತನಿಖಾ ತಂಡ ರಚಿಸುವಂತೆ ರಾಜ್ಯ ಮಹಿಳಾ ಆಯೋಗದಿಂದ ಪತ್ರ

Suddi Udaya

ಬೆಳ್ತಂಗಡಿ: 1867 ಮದ್ಯವರ್ಜನ ಶಿಬಿರ ಉದ್ಘಾಟನಾ ಕಾರ್ಯಕ್ರಮ

Suddi Udaya

ಫೆ.1-5: ಶ್ರೀ ಉಮಾಮಹೇಶ್ವರ ದೇವಸ್ಥಾನ ಆಲಡೆ ಕ್ಷೇತ್ರ ಮರೋಡಿಯಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya

ಬಾಯ೯ ಬಿಜೆಪಿ ಸ್ಪಂದನ ಸಮಿತಿಯಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸಹಾಯ ಹಸ್ತ

Suddi Udaya
error: Content is protected !!