30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್ ನೂತನ ಕ್ಷೇತ್ರ ಸಮಿತಿ ರಚನೆ

ಬೆಳ್ತಂಗಡಿ : ವುಮೆನ್ ಇಂಡಿಯಾ ಮೂವ್ಮೆಂಟ್ (ವಿಮ್) ಕ್ಷೇತ್ರ ಸಮಿತಿ ಬೆಳ್ತಂಗಡಿ ಇದರ ಪ್ರತಿನಿಧಿ ಸಭೆಯು ನಿಕಟಪೂರ್ವ ಅಧ್ಯಕ್ಷರಾದ ಶಮಾ ಅವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿಯಲ್ಲಿ ಅ.23 ರಂದು ನಡೆಯಿತು. ಮುಖ್ಯ ಅತಿಥಿಯಾಗಿ ಎಸ್.ಡಿ.ಪಿಐ ಪುತ್ತೂರು ಕ್ಷೇತ್ರ ಸಮಿತಿ ಸದಸ್ಯ ಹಾಜಿ ಇಬ್ರಾಹಿಂ ಸಾಗರ್ ಆಗಮಿಸಿದ್ದರು.


ಚುನಾವಣಾ ಅಧಿಕಾರಿಯಾಗಿ ಆಗಮಿಸಿದ್ದ ಜಿಲ್ಲಾ ಸಮಿತಿ ಸದಸ್ಯೆ ಝಾಯಿದಾ ಪುತ್ತೂರು ಹಾಗೂ ಫಯಿನಾ ಚುನಾವಣೆ ನಡೆಸಿಕೊಟ್ಟರು.


ವುಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಇದರ ನೂತನ ಅಧ್ಯಕ್ಷರಾಗಿ ಶಮಾ ಉಜಿರೆ, ಕಾರ್ಯದರ್ಶಿಯಾಗಿ ಆಯಿಶಾ ಸುನ್ನತ್ ಕೆರೆ, ಉಪಾಧ್ಯಕ್ಷರಾಗಿ ತಸ್ಲೀಮಾ ಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ಅಝ್ಮಿಯಾ ಕುಂಟಿನಿ, ಕೋಶಾಧಿಕಾರಿಯಾಗಿ ಹಸೀನಾ ಬೆಳ್ತಂಗಡಿ ಸಮಿತಿ ಸದಸ್ಯರಾಗಿ ಸೌದಾ ಬೆಳ್ತಂಗಡಿ, ಅಶಿಕಾ ಚಾರ್ಮಾಡಿ, ಸುಮಯ್ಯ ಬಳ್ಳಮಂಜ, ಅಝ್ವಿನಾ ಚಾರ್ಮಾಡಿ, ನಸೀಮಾ ಬೆಳ್ತಂಗಡಿ, ಮರಿಯಮ್ಮ ಆಯ್ಕೆಯಾದರು.

Related posts

ಮರೋಡಿ ಗ್ರಾ.ಪಂ. ಮಾಜಿ ಸದಸ್ಯ ಗಂಗಯ್ಯ ಪೂಜಾರಿ ನಿಧನ

Suddi Udaya

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಖೋ ಖೋ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ಮಂಗಳೂರು ಮಾಂಡೋವಿ ಮೋಟಾರ್ಸ್ ಉದ್ಯೋಗಿ, ಬೆಳ್ತಂಗಡಿ ತಾಲೂಕಿನ ಮುಂಡೂರು ನಿವಾಸಿ ಬೈಕ್ ಅಪಘಾತದಲ್ಲಿ ಮೃತ್ಯು

Suddi Udaya

ಕರ್ನಾಟಕ ಪಂಚಾಯತ್ ರಾಜ್ ಪರಿಷತ್ ನಿಂದ ಅತ್ಯುತ್ತಮ ಗ್ರಾಮ ಪಂಚಾಯತ್ ಆಗಿ ಆಯ್ಕೆಯಾದ ಉಜಿರೆ ಗ್ರಾಮ ಪಂಚಾಯತ್ ಗೆ ಡಾ|| ಚಿಕ್ಕ ಕೋಮರಿ ಗೌಡ ದತ್ತಿ ಪ್ರಶಸ್ತಿ ಪ್ರದಾನ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಜೀವ ಜಲ ಜಾಗೃತಿ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಣೆ

Suddi Udaya
error: Content is protected !!