32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್ ನೂತನ ಕ್ಷೇತ್ರ ಸಮಿತಿ ರಚನೆ

ಬೆಳ್ತಂಗಡಿ : ವುಮೆನ್ ಇಂಡಿಯಾ ಮೂವ್ಮೆಂಟ್ (ವಿಮ್) ಕ್ಷೇತ್ರ ಸಮಿತಿ ಬೆಳ್ತಂಗಡಿ ಇದರ ಪ್ರತಿನಿಧಿ ಸಭೆಯು ನಿಕಟಪೂರ್ವ ಅಧ್ಯಕ್ಷರಾದ ಶಮಾ ಅವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿಯಲ್ಲಿ ಅ.23 ರಂದು ನಡೆಯಿತು. ಮುಖ್ಯ ಅತಿಥಿಯಾಗಿ ಎಸ್.ಡಿ.ಪಿಐ ಪುತ್ತೂರು ಕ್ಷೇತ್ರ ಸಮಿತಿ ಸದಸ್ಯ ಹಾಜಿ ಇಬ್ರಾಹಿಂ ಸಾಗರ್ ಆಗಮಿಸಿದ್ದರು.


ಚುನಾವಣಾ ಅಧಿಕಾರಿಯಾಗಿ ಆಗಮಿಸಿದ್ದ ಜಿಲ್ಲಾ ಸಮಿತಿ ಸದಸ್ಯೆ ಝಾಯಿದಾ ಪುತ್ತೂರು ಹಾಗೂ ಫಯಿನಾ ಚುನಾವಣೆ ನಡೆಸಿಕೊಟ್ಟರು.


ವುಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಇದರ ನೂತನ ಅಧ್ಯಕ್ಷರಾಗಿ ಶಮಾ ಉಜಿರೆ, ಕಾರ್ಯದರ್ಶಿಯಾಗಿ ಆಯಿಶಾ ಸುನ್ನತ್ ಕೆರೆ, ಉಪಾಧ್ಯಕ್ಷರಾಗಿ ತಸ್ಲೀಮಾ ಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ಅಝ್ಮಿಯಾ ಕುಂಟಿನಿ, ಕೋಶಾಧಿಕಾರಿಯಾಗಿ ಹಸೀನಾ ಬೆಳ್ತಂಗಡಿ ಸಮಿತಿ ಸದಸ್ಯರಾಗಿ ಸೌದಾ ಬೆಳ್ತಂಗಡಿ, ಅಶಿಕಾ ಚಾರ್ಮಾಡಿ, ಸುಮಯ್ಯ ಬಳ್ಳಮಂಜ, ಅಝ್ವಿನಾ ಚಾರ್ಮಾಡಿ, ನಸೀಮಾ ಬೆಳ್ತಂಗಡಿ, ಮರಿಯಮ್ಮ ಆಯ್ಕೆಯಾದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ| ರಿತೇಶ್ ಕೊಯ್ಯೂರು ವೈದ್ಯಕೀಯ ಸ್ನಾತಕೋತ್ತರ ಪದವಿಗೆ ಪ್ರವೇಶ

Suddi Udaya

ಅರಸಿನಮಕ್ಕಿಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ನಾರಾವಿ: ಶ್ರೀಮತಿ ಯಮುನಾ ಬಾಂದೋಟ್ಟು ನಿಧನ

Suddi Udaya

ಗುತ್ತಿಗೆದಾರ ನಾಪತ್ತೆಯಾಗಿದ್ದಾರೆ: ರಸ್ತೆ ಬದಿ ಬ್ಯಾನರ್ ಹಾಕಿ ಸಾರ್ವಜನಿಕರ ಆಕ್ರೋಶ

Suddi Udaya

ನಡ: ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ‘ಸೇವಾ ಭಾರತಿ’ ವತಿಯಿಂದ ಪುಸ್ತಕಗಳ ವಿತರಣೆ

Suddi Udaya

ಸುಲ್ಕೇರಿ ಭಗವಾನ್ ಶ್ರೀ ನೇಮಿನಾಥ ಸ್ವಾಮೀ ಬಸದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya
error: Content is protected !!