23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್ ನೂತನ ಕ್ಷೇತ್ರ ಸಮಿತಿ ರಚನೆ

ಬೆಳ್ತಂಗಡಿ : ವುಮೆನ್ ಇಂಡಿಯಾ ಮೂವ್ಮೆಂಟ್ (ವಿಮ್) ಕ್ಷೇತ್ರ ಸಮಿತಿ ಬೆಳ್ತಂಗಡಿ ಇದರ ಪ್ರತಿನಿಧಿ ಸಭೆಯು ನಿಕಟಪೂರ್ವ ಅಧ್ಯಕ್ಷರಾದ ಶಮಾ ಅವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿಯಲ್ಲಿ ಅ.23 ರಂದು ನಡೆಯಿತು. ಮುಖ್ಯ ಅತಿಥಿಯಾಗಿ ಎಸ್.ಡಿ.ಪಿಐ ಪುತ್ತೂರು ಕ್ಷೇತ್ರ ಸಮಿತಿ ಸದಸ್ಯ ಹಾಜಿ ಇಬ್ರಾಹಿಂ ಸಾಗರ್ ಆಗಮಿಸಿದ್ದರು.


ಚುನಾವಣಾ ಅಧಿಕಾರಿಯಾಗಿ ಆಗಮಿಸಿದ್ದ ಜಿಲ್ಲಾ ಸಮಿತಿ ಸದಸ್ಯೆ ಝಾಯಿದಾ ಪುತ್ತೂರು ಹಾಗೂ ಫಯಿನಾ ಚುನಾವಣೆ ನಡೆಸಿಕೊಟ್ಟರು.


ವುಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಇದರ ನೂತನ ಅಧ್ಯಕ್ಷರಾಗಿ ಶಮಾ ಉಜಿರೆ, ಕಾರ್ಯದರ್ಶಿಯಾಗಿ ಆಯಿಶಾ ಸುನ್ನತ್ ಕೆರೆ, ಉಪಾಧ್ಯಕ್ಷರಾಗಿ ತಸ್ಲೀಮಾ ಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ಅಝ್ಮಿಯಾ ಕುಂಟಿನಿ, ಕೋಶಾಧಿಕಾರಿಯಾಗಿ ಹಸೀನಾ ಬೆಳ್ತಂಗಡಿ ಸಮಿತಿ ಸದಸ್ಯರಾಗಿ ಸೌದಾ ಬೆಳ್ತಂಗಡಿ, ಅಶಿಕಾ ಚಾರ್ಮಾಡಿ, ಸುಮಯ್ಯ ಬಳ್ಳಮಂಜ, ಅಝ್ವಿನಾ ಚಾರ್ಮಾಡಿ, ನಸೀಮಾ ಬೆಳ್ತಂಗಡಿ, ಮರಿಯಮ್ಮ ಆಯ್ಕೆಯಾದರು.

Related posts

ಉಜಿರೆ ಗ್ರಾ.ಪಂ. ತ್ರೈಮಾಸಿಕ ಕೆ.ಡಿ.ಪಿ ಸಭೆ

Suddi Udaya

ಮಿತ್ತಬಾಗಿಲು: ಭಾರಿ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿತ: ಅಪಾರ ಹಾನಿ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಮಂದಿರಗಳ ರಕ್ಷಣೆ ದೃಷ್ಟಿಯಿಂದ ಕರ್ನಾಟಕ ಮಂದಿರ ಮಹಾಸಂಘದ ವತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ಉದನೆ ವಲಯ ಮಕ್ಕಳ ಪ್ರತಿಭೋತ್ಸವ ನೆಲ್ಯಾಡಿ ಅಲ್ಫೋನ್ಸಸಂಡೆ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya

ಜೇಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya
error: Content is protected !!