22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್ ನೂತನ ಕ್ಷೇತ್ರ ಸಮಿತಿ ರಚನೆ

ಬೆಳ್ತಂಗಡಿ : ವುಮೆನ್ ಇಂಡಿಯಾ ಮೂವ್ಮೆಂಟ್ (ವಿಮ್) ಕ್ಷೇತ್ರ ಸಮಿತಿ ಬೆಳ್ತಂಗಡಿ ಇದರ ಪ್ರತಿನಿಧಿ ಸಭೆಯು ನಿಕಟಪೂರ್ವ ಅಧ್ಯಕ್ಷರಾದ ಶಮಾ ಅವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿಯಲ್ಲಿ ಅ.23 ರಂದು ನಡೆಯಿತು. ಮುಖ್ಯ ಅತಿಥಿಯಾಗಿ ಎಸ್.ಡಿ.ಪಿಐ ಪುತ್ತೂರು ಕ್ಷೇತ್ರ ಸಮಿತಿ ಸದಸ್ಯ ಹಾಜಿ ಇಬ್ರಾಹಿಂ ಸಾಗರ್ ಆಗಮಿಸಿದ್ದರು.


ಚುನಾವಣಾ ಅಧಿಕಾರಿಯಾಗಿ ಆಗಮಿಸಿದ್ದ ಜಿಲ್ಲಾ ಸಮಿತಿ ಸದಸ್ಯೆ ಝಾಯಿದಾ ಪುತ್ತೂರು ಹಾಗೂ ಫಯಿನಾ ಚುನಾವಣೆ ನಡೆಸಿಕೊಟ್ಟರು.


ವುಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಇದರ ನೂತನ ಅಧ್ಯಕ್ಷರಾಗಿ ಶಮಾ ಉಜಿರೆ, ಕಾರ್ಯದರ್ಶಿಯಾಗಿ ಆಯಿಶಾ ಸುನ್ನತ್ ಕೆರೆ, ಉಪಾಧ್ಯಕ್ಷರಾಗಿ ತಸ್ಲೀಮಾ ಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ಅಝ್ಮಿಯಾ ಕುಂಟಿನಿ, ಕೋಶಾಧಿಕಾರಿಯಾಗಿ ಹಸೀನಾ ಬೆಳ್ತಂಗಡಿ ಸಮಿತಿ ಸದಸ್ಯರಾಗಿ ಸೌದಾ ಬೆಳ್ತಂಗಡಿ, ಅಶಿಕಾ ಚಾರ್ಮಾಡಿ, ಸುಮಯ್ಯ ಬಳ್ಳಮಂಜ, ಅಝ್ವಿನಾ ಚಾರ್ಮಾಡಿ, ನಸೀಮಾ ಬೆಳ್ತಂಗಡಿ, ಮರಿಯಮ್ಮ ಆಯ್ಕೆಯಾದರು.

Related posts

ಮರೋಡಿ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಮಹಿಳಾ ವೇದಿಕೆಯ ಪದಾಧಿಕಾರಿಗಳ ಆಯ್ಕೆ

Suddi Udaya

ಪದ್ಮುಂಜ: ಪೊಲೀಸ್ ಸಿಬ್ಬಂದಿ ಮನೆಯಲ್ಲಿ ಕಳ್ಳತನ: ಚಿನ್ನಾಭರಣ ಹಾಗೂ ನಗದು ಕಳವು

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳದ ಕರೆ ಮುಹೂರ್ತ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!