September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್ ನೂತನ ಕ್ಷೇತ್ರ ಸಮಿತಿ ರಚನೆ

ಬೆಳ್ತಂಗಡಿ : ವುಮೆನ್ ಇಂಡಿಯಾ ಮೂವ್ಮೆಂಟ್ (ವಿಮ್) ಕ್ಷೇತ್ರ ಸಮಿತಿ ಬೆಳ್ತಂಗಡಿ ಇದರ ಪ್ರತಿನಿಧಿ ಸಭೆಯು ನಿಕಟಪೂರ್ವ ಅಧ್ಯಕ್ಷರಾದ ಶಮಾ ಅವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿಯಲ್ಲಿ ಅ.23 ರಂದು ನಡೆಯಿತು. ಮುಖ್ಯ ಅತಿಥಿಯಾಗಿ ಎಸ್.ಡಿ.ಪಿಐ ಪುತ್ತೂರು ಕ್ಷೇತ್ರ ಸಮಿತಿ ಸದಸ್ಯ ಹಾಜಿ ಇಬ್ರಾಹಿಂ ಸಾಗರ್ ಆಗಮಿಸಿದ್ದರು.


ಚುನಾವಣಾ ಅಧಿಕಾರಿಯಾಗಿ ಆಗಮಿಸಿದ್ದ ಜಿಲ್ಲಾ ಸಮಿತಿ ಸದಸ್ಯೆ ಝಾಯಿದಾ ಪುತ್ತೂರು ಹಾಗೂ ಫಯಿನಾ ಚುನಾವಣೆ ನಡೆಸಿಕೊಟ್ಟರು.


ವುಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಇದರ ನೂತನ ಅಧ್ಯಕ್ಷರಾಗಿ ಶಮಾ ಉಜಿರೆ, ಕಾರ್ಯದರ್ಶಿಯಾಗಿ ಆಯಿಶಾ ಸುನ್ನತ್ ಕೆರೆ, ಉಪಾಧ್ಯಕ್ಷರಾಗಿ ತಸ್ಲೀಮಾ ಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ಅಝ್ಮಿಯಾ ಕುಂಟಿನಿ, ಕೋಶಾಧಿಕಾರಿಯಾಗಿ ಹಸೀನಾ ಬೆಳ್ತಂಗಡಿ ಸಮಿತಿ ಸದಸ್ಯರಾಗಿ ಸೌದಾ ಬೆಳ್ತಂಗಡಿ, ಅಶಿಕಾ ಚಾರ್ಮಾಡಿ, ಸುಮಯ್ಯ ಬಳ್ಳಮಂಜ, ಅಝ್ವಿನಾ ಚಾರ್ಮಾಡಿ, ನಸೀಮಾ ಬೆಳ್ತಂಗಡಿ, ಮರಿಯಮ್ಮ ಆಯ್ಕೆಯಾದರು.

Related posts

ನಡ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ ಶ್ರೀಮತಿ ರಾಜೀವಿರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕೊಕ್ಕಡ: ಹಿರಿಯರ ಸೇವಾ ಪ್ರತಿಷ್ಠಾನದಿಂದ ದಶ ಸಾಧಕರಿಗೆ ಗೌರವಾರ್ಪಣೆ     

Suddi Udaya

ಉಜಿರೆ ನಿನ್ನಿಕಲ್ಲು ಬಳಿ 30ಕೆ.ವಿ ವಿದ್ಯುತ್ ಘಟಕ ಸ್ಥಾಪನೆಯ ಬಗ್ಗೆ ವಿಧಾನ ಪರಿಷತ್ ಅಧಿವೇಶನಲ್ಲಿ ಪ್ರಶ್ನಿಸಿದ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya

ತೋಟತ್ತಾಡಿ : ಚಿಬಿದ್ರೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಪೂರ್ವಸಿದ್ಧತಾ ಸಭೆ

Suddi Udaya

ಬೆಳ್ತಂಗಡಿ ತಾಲೂಕಿನಾದ್ಯಂತ ಅಕ್ರಮ ಮರಳುಗಾರಿಕೆ: ಕಾನೂನು ಕ್ರಮಕ್ಕೆ ಎಸ್ ಡಿಪಿಐ ಆಗ್ರಹ

Suddi Udaya

ಉಜಿರೆ: ಎಸ್.ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!