ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಪಡ್ಪು ಶಾಖಾ ಕಟ್ಟಡ ಶುಭಾರಂಭ

ಇಂದಬೆಟ್ಟು: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಪಡ್ಪು ಇದರ ನೂತನ ಶಾಖಾ ಕಟ್ಟಡದ ಶುಭಾರಂಭವು ಅ.23 ರಂದು ಪೂಜೆಯೊಂದಿಗೆ ನೆರವೇರಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಹರೀಶ್ ಸಾಲಿಯಾನ್, ಉಪಾಧ್ಯಕ್ಷ ಕೆ.ವಸಂತ ಗೌಡ, ನಿರ್ದೇಶಕರುಗಳು, ಮುಖ್ಯಕಾರ್ಯನಿರ್ವಹಣಾಧಿಕಾರಿ ದಯಾನಂದ ಶೆಟ್ಟಿಗಾರ್ ಕೆ., ಸಿಬ್ಬಂದಿ ವರ್ಗ, ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ಪಾದಯಾತ್ರೆ ಕು.ಸೌಜನ್ಯ ತಾಯಿ ಕುಸುಮಾವತಿ ಭಾಗಿ

Suddi Udaya

ಎಲೆಚುಕ್ಕಿ ರೋಗದಿಂದ ರೈತರು ಹೈರಾಣಾಗಿದ್ದಾರೆ-ವಿಧಾನ ಪರಿಷತ್ ಕಲಾಪದಲ್ಲಿ ಧ್ವನಿ ಎತ್ತಿದ ಕಿಶೋರ್ ಕುಮಾರ್ ಬೊಟ್ಯಾಡಿ

Suddi Udaya

ನಿಮ್ಮ ಮನೋಭಾವ ಒಳ್ಳೆಯದಾಗಿದ್ದರೆ ಕೌಶಲ್ಯಗಳ ಸದುಪಯೋಗ ಮಾಡಲು ಆಗುತ್ತದೆ: ಡಾ. ಸತೀಶ್ಚಂದ್ರ ಎಸ್.

Suddi Udaya

ಪೆರ್ಮುಡ: ಸ.ಹಿ.ಪ್ರಾ.ಶಾಲೆಯಲ್ಲಿ ಉಚಿತ ಬರವಣಿಗೆ ಪುಸ್ತಕ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಸೈನಿಕನ ಮಾತು- ಉಪನ್ಯಾಸ ಕಾರ್ಯಕ್ರಮ

Suddi Udaya

ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯದ ಬಗ್ಗೆ ಗ್ರಾಮಸ್ಥರ ಸಭೆ: ಸಮಿತಿ ರಚನೆ

Suddi Udaya
error: Content is protected !!