27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ನಾರಾವಿ ವಲಯ ಕ್ರೀಡಾ ಕೂಟ ಉದ್ಘಾಟನೆ

‌‌‌‌ ಬೆಳ್ತಂಗಡಿ: ನಾರಾವಿ ವಲಯದ ಕ್ರೀಡಾ ಕೂಟ ಬಳಂಜ ಸ.ಉ ಪ್ರಾಥಮಿಕ & ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಅ.23 ರಂದು ನಡೆಯಿತು.

ಕ್ರೀಡಾ ಕೂಟವನ್ನು ಕ್ರೀಡಾ ಕೂಟವನ್ನು ಕ್ರೀಡಾ ಕೂಟದ ಅದ್ಯಕ್ಷ ಪ್ರಮೋದ್ ಜೈನ್ ಉದ್ದಾಟಿಸಿ ಶುಭ ಹಾರೈಸಿದರು. ಅಳದಂಗಡಿ ಸಿ ಎ ಬ್ಯಾಂಕ್ ನ ಅದ್ಯಕ್ಷ ರಾಕೇಶ್ ಹೆಗ್ಡೆ ಮುಖ್ಯ ಅಥಿತಿ ಸ್ಥಾನದಿಂದ ಮಾತನಾಡಿ ಮಕ್ಕಳು ಪಾಟದ ಜೊತೆ ಆಟಕ್ಕೆ ಆದ್ಯತೆ ನೀಡಬೇಕು.

ಇಂದು ಭಾರತವು ಒಲಂಪಿಕ್ಸ್ ನಲ್ಲಿ ಹೆಚ್ಚು ಪದಕಗಳನ್ನು ಪಡೆಯುತ್ತಿದೆ. ಮಕ್ಕಳು ಕೂಡ ನಿರಂತರ ತರಬೇತಿ ಪಡೆದು ರಾಷ್ಟ್ರೀಯ ಮಟ್ಟದಲ್ಲಿ ಬೆಳಗಬೇಕು ಎಂದರು. ಕಾರ್ಯಕ್ರಮದಲ್ಕಿ ಬಳಂಜ ಶಿಕ್ಷಣ ಟ್ರಷ್ಟ್ ನ ಅದ್ಯಕ್ಷ ಮನೋಹರ್ ಬಳಂಜ, ಕಾರ್ಯದರ್ಶಿ ರತ್ನರಾಜ್ ಜೈನ್ ಪೇರಂದಬೈಲ್, ಟ್ರಷ್ಡಿಗಳಾದ ವಿನು ಬಳಂಜ, ಪ್ರೌಢಶಾಲಾ ಮುಖ್ಯೋಪಾದಾಯಿನಿ ಸುಲೋಚನಾ, ಮಹಿಳಾ ಮಂಡಲದ ಅದ್ಯಕ್ಷೆ ಚೇತನಾ, ಬಳಂಜ ಅಮ್ರುತ ಮಹೋತ್ಸವದ ಅದ್ಯಕ್ಷ ಚಂದ್ರಶೇಖರ್ ಪಿ .ಕೆ, ಸಿಅರ್ ಪಿ ಕಿರಣ್ ಮತ್ತಿತರರು ಉಪಸ್ಥಿತರಿದ್ದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ರಂಗಸ್ವಾಮಿ ಸ್ವಾಗತಿಸಿ ಶಿಕ್ಷಕಿ ಗ್ರೆಟ್ಟಾ ವಂದಿಸಿದರು. ಶಿಕ್ಷಕಿ ಶೈನಿ ಕ್ರಾಸ್ತಾ ನಿರೂಪಿಸಿದರು.

Related posts

ಬೆಳ್ತಂಗಡಿ:ಮಹಿಳಾ ವೃಂದದ ನೂತನ ಕಟ್ಟಡ ಉದ್ಘಾಟನೆ

Suddi Udaya

ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಮಹಾಸಭೆ: ನೂತನ ಅಧ್ಯಕ್ಷರಾಗಿ ದಿನೇಶ್ ಕೆ. ಕೊಕ್ಕಡ ಆಯ್ಕೆ

Suddi Udaya

ಧರ್ಮಸ್ಥಳದಲ್ಲಿ ವಿಜಯದಶಮಿ ಪ್ರಯುಕ್ತ ತೆನೆಹಬ್ಬ ಆಚರಣೆ

Suddi Udaya

ಉಜಿರೆಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಮತದಾನ

Suddi Udaya

ಧರ್ಮಸ್ಥಳ ಕ್ಷೇತ್ರದ ವತಿಯಿಂದ ಕ್ರಿಟಿಕಲ್ ಫಂಡ್ ವಿತರಣೆ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರಶಸ್ತಿ

Suddi Udaya
error: Content is protected !!