July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ನಾರಾವಿ ವಲಯ ಕ್ರೀಡಾ ಕೂಟ ಉದ್ಘಾಟನೆ

‌‌‌‌ ಬೆಳ್ತಂಗಡಿ: ನಾರಾವಿ ವಲಯದ ಕ್ರೀಡಾ ಕೂಟ ಬಳಂಜ ಸ.ಉ ಪ್ರಾಥಮಿಕ & ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಅ.23 ರಂದು ನಡೆಯಿತು.

ಕ್ರೀಡಾ ಕೂಟವನ್ನು ಕ್ರೀಡಾ ಕೂಟವನ್ನು ಕ್ರೀಡಾ ಕೂಟದ ಅದ್ಯಕ್ಷ ಪ್ರಮೋದ್ ಜೈನ್ ಉದ್ದಾಟಿಸಿ ಶುಭ ಹಾರೈಸಿದರು. ಅಳದಂಗಡಿ ಸಿ ಎ ಬ್ಯಾಂಕ್ ನ ಅದ್ಯಕ್ಷ ರಾಕೇಶ್ ಹೆಗ್ಡೆ ಮುಖ್ಯ ಅಥಿತಿ ಸ್ಥಾನದಿಂದ ಮಾತನಾಡಿ ಮಕ್ಕಳು ಪಾಟದ ಜೊತೆ ಆಟಕ್ಕೆ ಆದ್ಯತೆ ನೀಡಬೇಕು.

ಇಂದು ಭಾರತವು ಒಲಂಪಿಕ್ಸ್ ನಲ್ಲಿ ಹೆಚ್ಚು ಪದಕಗಳನ್ನು ಪಡೆಯುತ್ತಿದೆ. ಮಕ್ಕಳು ಕೂಡ ನಿರಂತರ ತರಬೇತಿ ಪಡೆದು ರಾಷ್ಟ್ರೀಯ ಮಟ್ಟದಲ್ಲಿ ಬೆಳಗಬೇಕು ಎಂದರು. ಕಾರ್ಯಕ್ರಮದಲ್ಕಿ ಬಳಂಜ ಶಿಕ್ಷಣ ಟ್ರಷ್ಟ್ ನ ಅದ್ಯಕ್ಷ ಮನೋಹರ್ ಬಳಂಜ, ಕಾರ್ಯದರ್ಶಿ ರತ್ನರಾಜ್ ಜೈನ್ ಪೇರಂದಬೈಲ್, ಟ್ರಷ್ಡಿಗಳಾದ ವಿನು ಬಳಂಜ, ಪ್ರೌಢಶಾಲಾ ಮುಖ್ಯೋಪಾದಾಯಿನಿ ಸುಲೋಚನಾ, ಮಹಿಳಾ ಮಂಡಲದ ಅದ್ಯಕ್ಷೆ ಚೇತನಾ, ಬಳಂಜ ಅಮ್ರುತ ಮಹೋತ್ಸವದ ಅದ್ಯಕ್ಷ ಚಂದ್ರಶೇಖರ್ ಪಿ .ಕೆ, ಸಿಅರ್ ಪಿ ಕಿರಣ್ ಮತ್ತಿತರರು ಉಪಸ್ಥಿತರಿದ್ದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ರಂಗಸ್ವಾಮಿ ಸ್ವಾಗತಿಸಿ ಶಿಕ್ಷಕಿ ಗ್ರೆಟ್ಟಾ ವಂದಿಸಿದರು. ಶಿಕ್ಷಕಿ ಶೈನಿ ಕ್ರಾಸ್ತಾ ನಿರೂಪಿಸಿದರು.

Related posts

ತಾಲೂಕು ಮಟ್ಟದ ಸ್ಪರ್ಧೆ: ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 2644 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಭಾರಿ ಮಳೆಯಿಂದಾಗಿ ಕಾರ್ಯತ್ತಡ್ಕ ಕುಲಾಡಿ ಸೇತುವೆಯ ಬಳಿ ಧರೆಕುಸಿತ: ಅಡಿಕೆ ಗಿಡಗಳು ನೀರು ಪಾಲು

Suddi Udaya

ಎಸ್.ವೈ.ಎಸ್ ಬೆಳ್ತಂಗಡಿ ಝೋನ್ ಮಾದರಿ ಮದುವೆ ಪ್ರಯುಕ್ತ ಡಿ.12 ರಂದು ಜಮಾಅತ್ ಪ್ರತಿನಿಧಿ ಸಂಗಮ

Suddi Udaya

ಕನ್ಯಾಡಿ ಸ.ಉ. ಹಿ. ಪ್ರಾ ಶಾಲೆಯಲ್ಲಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!