25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ನಾರಾವಿ ವಲಯ ಕ್ರೀಡಾ ಕೂಟ ಉದ್ಘಾಟನೆ

‌‌‌‌ ಬೆಳ್ತಂಗಡಿ: ನಾರಾವಿ ವಲಯದ ಕ್ರೀಡಾ ಕೂಟ ಬಳಂಜ ಸ.ಉ ಪ್ರಾಥಮಿಕ & ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಅ.23 ರಂದು ನಡೆಯಿತು.

ಕ್ರೀಡಾ ಕೂಟವನ್ನು ಕ್ರೀಡಾ ಕೂಟವನ್ನು ಕ್ರೀಡಾ ಕೂಟದ ಅದ್ಯಕ್ಷ ಪ್ರಮೋದ್ ಜೈನ್ ಉದ್ದಾಟಿಸಿ ಶುಭ ಹಾರೈಸಿದರು. ಅಳದಂಗಡಿ ಸಿ ಎ ಬ್ಯಾಂಕ್ ನ ಅದ್ಯಕ್ಷ ರಾಕೇಶ್ ಹೆಗ್ಡೆ ಮುಖ್ಯ ಅಥಿತಿ ಸ್ಥಾನದಿಂದ ಮಾತನಾಡಿ ಮಕ್ಕಳು ಪಾಟದ ಜೊತೆ ಆಟಕ್ಕೆ ಆದ್ಯತೆ ನೀಡಬೇಕು.

ಇಂದು ಭಾರತವು ಒಲಂಪಿಕ್ಸ್ ನಲ್ಲಿ ಹೆಚ್ಚು ಪದಕಗಳನ್ನು ಪಡೆಯುತ್ತಿದೆ. ಮಕ್ಕಳು ಕೂಡ ನಿರಂತರ ತರಬೇತಿ ಪಡೆದು ರಾಷ್ಟ್ರೀಯ ಮಟ್ಟದಲ್ಲಿ ಬೆಳಗಬೇಕು ಎಂದರು. ಕಾರ್ಯಕ್ರಮದಲ್ಕಿ ಬಳಂಜ ಶಿಕ್ಷಣ ಟ್ರಷ್ಟ್ ನ ಅದ್ಯಕ್ಷ ಮನೋಹರ್ ಬಳಂಜ, ಕಾರ್ಯದರ್ಶಿ ರತ್ನರಾಜ್ ಜೈನ್ ಪೇರಂದಬೈಲ್, ಟ್ರಷ್ಡಿಗಳಾದ ವಿನು ಬಳಂಜ, ಪ್ರೌಢಶಾಲಾ ಮುಖ್ಯೋಪಾದಾಯಿನಿ ಸುಲೋಚನಾ, ಮಹಿಳಾ ಮಂಡಲದ ಅದ್ಯಕ್ಷೆ ಚೇತನಾ, ಬಳಂಜ ಅಮ್ರುತ ಮಹೋತ್ಸವದ ಅದ್ಯಕ್ಷ ಚಂದ್ರಶೇಖರ್ ಪಿ .ಕೆ, ಸಿಅರ್ ಪಿ ಕಿರಣ್ ಮತ್ತಿತರರು ಉಪಸ್ಥಿತರಿದ್ದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ರಂಗಸ್ವಾಮಿ ಸ್ವಾಗತಿಸಿ ಶಿಕ್ಷಕಿ ಗ್ರೆಟ್ಟಾ ವಂದಿಸಿದರು. ಶಿಕ್ಷಕಿ ಶೈನಿ ಕ್ರಾಸ್ತಾ ನಿರೂಪಿಸಿದರು.

Related posts

ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ವರ್ಗಾವಣೆ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ‘ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ’ ಪ್ರದಾನ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ನಲ್ಲಿ ವಿಕಲ ಚೇತನ ವಿಶೇಷ ಗ್ರಾಮ ಸಭೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಶಿಕ್ಷಕರ ದಿನಾಚರಣೆ

Suddi Udaya

ಶ್ವೇತ ಸಮೂಹ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya
error: Content is protected !!