23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ನಾರಾವಿ ವಲಯ ಕ್ರೀಡಾ ಕೂಟ ಉದ್ಘಾಟನೆ

‌‌‌‌ ಬೆಳ್ತಂಗಡಿ: ನಾರಾವಿ ವಲಯದ ಕ್ರೀಡಾ ಕೂಟ ಬಳಂಜ ಸ.ಉ ಪ್ರಾಥಮಿಕ & ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಅ.23 ರಂದು ನಡೆಯಿತು.

ಕ್ರೀಡಾ ಕೂಟವನ್ನು ಕ್ರೀಡಾ ಕೂಟವನ್ನು ಕ್ರೀಡಾ ಕೂಟದ ಅದ್ಯಕ್ಷ ಪ್ರಮೋದ್ ಜೈನ್ ಉದ್ದಾಟಿಸಿ ಶುಭ ಹಾರೈಸಿದರು. ಅಳದಂಗಡಿ ಸಿ ಎ ಬ್ಯಾಂಕ್ ನ ಅದ್ಯಕ್ಷ ರಾಕೇಶ್ ಹೆಗ್ಡೆ ಮುಖ್ಯ ಅಥಿತಿ ಸ್ಥಾನದಿಂದ ಮಾತನಾಡಿ ಮಕ್ಕಳು ಪಾಟದ ಜೊತೆ ಆಟಕ್ಕೆ ಆದ್ಯತೆ ನೀಡಬೇಕು.

ಇಂದು ಭಾರತವು ಒಲಂಪಿಕ್ಸ್ ನಲ್ಲಿ ಹೆಚ್ಚು ಪದಕಗಳನ್ನು ಪಡೆಯುತ್ತಿದೆ. ಮಕ್ಕಳು ಕೂಡ ನಿರಂತರ ತರಬೇತಿ ಪಡೆದು ರಾಷ್ಟ್ರೀಯ ಮಟ್ಟದಲ್ಲಿ ಬೆಳಗಬೇಕು ಎಂದರು. ಕಾರ್ಯಕ್ರಮದಲ್ಕಿ ಬಳಂಜ ಶಿಕ್ಷಣ ಟ್ರಷ್ಟ್ ನ ಅದ್ಯಕ್ಷ ಮನೋಹರ್ ಬಳಂಜ, ಕಾರ್ಯದರ್ಶಿ ರತ್ನರಾಜ್ ಜೈನ್ ಪೇರಂದಬೈಲ್, ಟ್ರಷ್ಡಿಗಳಾದ ವಿನು ಬಳಂಜ, ಪ್ರೌಢಶಾಲಾ ಮುಖ್ಯೋಪಾದಾಯಿನಿ ಸುಲೋಚನಾ, ಮಹಿಳಾ ಮಂಡಲದ ಅದ್ಯಕ್ಷೆ ಚೇತನಾ, ಬಳಂಜ ಅಮ್ರುತ ಮಹೋತ್ಸವದ ಅದ್ಯಕ್ಷ ಚಂದ್ರಶೇಖರ್ ಪಿ .ಕೆ, ಸಿಅರ್ ಪಿ ಕಿರಣ್ ಮತ್ತಿತರರು ಉಪಸ್ಥಿತರಿದ್ದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ರಂಗಸ್ವಾಮಿ ಸ್ವಾಗತಿಸಿ ಶಿಕ್ಷಕಿ ಗ್ರೆಟ್ಟಾ ವಂದಿಸಿದರು. ಶಿಕ್ಷಕಿ ಶೈನಿ ಕ್ರಾಸ್ತಾ ನಿರೂಪಿಸಿದರು.

Related posts

ನಂದಿಬೆಟ್ಟ: ನಂದಿಕೇಶ್ವರ ಭಜನಾ ಮಂಡಳಿ ಸಮಿತಿ ರಚನೆ

Suddi Udaya

ಶಿಶಿಲ: ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಾಮುಂಡೇಶ್ವರಿ ಅಮ್ಮನವರಿಗೆ ಬ್ರಹ್ಮಕಲಶಾಭಿಷೇಕ

Suddi Udaya

ಪಿಯುಸಿ ಫಲಿತಾಂಶ: ಸಂತ ತೆರೇಸಾ ಪ.ಪೂ. ಕಾಲೇಜಿನ ನಿಶಾ ನಜ್ನಿನ್ ಗೆ 574 ಅಂಕ

Suddi Udaya

ಉಜಿರೆಯ ಕಲ್ಲೆಯಲ್ಲಿ ಹಾಡುಗಲೇ ಲಕ್ಷಾಂತರ ಮೌಲ್ಯದ ನಗದು ಸಹಿತ ಚಿನ್ನಾಭರಣ ಕಳವು ಪ್ರಕರಣ: ಮೈಸೂರು ಜಿಲ್ಲೆಯ ಝೂ ಪಾರ್ಕ್‌ನಲ್ಲಿ ಆರೋಪಿಯನ್ನು ಸೆರೆ ಹಿಡಿದ ಪೊಲೀಸರು: ಮೈಸೂರು ಗೋಲ್ಡ್ ಕಂಪನಿಯಲ್ಲಿ ಮಾರಾಟ ಮಾಡಿದ್ದ ಚಿನ್ನಭರಣ ವಶ: ಬೆಳ್ತಂಗಡಿ ಪೊಲೀಸರ ಯಶಸ್ವಿ ಕಾರ್ಯಾಚರಣೆ

Suddi Udaya

ಕುತ್ಲೂರು: ಜೇನು ಕೃಷಿ ತರಬೇತಿ ಮತ್ತು ತೋಟಗಾರಿಕಾ ಬೆಳೆಗಳು ಹಾಗೂ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಪಟ್ರಮೆ: ಮೋನಮ್ಮ ನಿಧನ

Suddi Udaya
error: Content is protected !!