22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

ಬೆಳ್ತಂಗಡಿ: ಇಲ್ಲಿಯ ಆದ್ಯ ಕಾಂಪ್ಲೆಕ್ಸ್‌ನಲ್ಲಿ ಕಾರ್ಯಾಚರಿಸುತ್ತಿರುವ ಆಧಿನಾಥ್ ಬಜಾಜ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್ ನೀಡಲಾಗಿದೆ ಎಂದು ಸಂಸ್ಥೆಯ ಮಾಲಕ ರಾಜೇಶ್ ಕೆ. ತಿಳಿಸಿದ್ದಾರೆ.

ಗ್ರಾಹಕರಿಗೆ ರೂ.5 ಸಾವಿರ ತನಕ ಉಳಿತಾಯ ಮಾಡುವ ಸುವರ್ಣ ಅವಕಾಶ. 4999 ರಿಂದ ಮುಂಗಡ ಪೇಮೆಂಟ್ ಹಾಗೂ ಬಡ್ಡಿ ಕೇವಲ ಶೇ.6.99 ಆಗಿರುತ್ತದೆ. ಪಲ್ಸರ್ ಎನ್‌ಎಸ್ 200 ಮುಂಗಡ ಪಾವತಿ ರೂ. 15999, ಪಲ್ಸರ್ 150 ಮುಂಗಡ ಪಾವತಿ ರೂ. 12999, ಪಲ್ಸರ್ ಎನ್ 250 ಮುಂಗಡ ಪಾವತಿ ರೂ.20999, ಬಜಾಜ್ ಚೇತಕ್ ಮುಂಗಡ ಪಾವತಿ ರೂ2999, ಫ್ರೀಡಮ್ ಸಿ.ಎನ್.ಜಿ ಮುಂಗಡ ಪಾವತಿ ರೂ. 10999 ಸಿಗಲಿದೆ. 1 ವರ್ಷ ಉಚಿತ ಹಾಗೂ ಎಕ್ಸ್‌ಪ್ರೆಸ್ ಸರ್ವಿಸ್, ರೂ.4೦೦೦ ರವರಗೆ ಬಡ್ಡಿಯಲ್ಲಿ ಉಳಿತಾಯ, ರೂ.2999 ಕಡಿಮೆ ಮುಂಗಡ ಪಾವತಿ ಪ್ರಾರಂಭ, ಉಚಿತ ಹೆಲ್ಮೆಟ್, ಉಚಿತ ನಂಬರ್ ಪ್ಲೇಟ್ ಹಾಗೂ ನಿಮ್ಮ ಯಾವುದೇ ವಾಹನಗಳ ಹೊಸ ಇನ್ಸೂರೆನ್ಸ್ ಮತ್ತು ರಿನಿವಲ್ ಅತೀ ಕಡಿಮೆ ದರದಲ್ಲಿ ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ.

Related posts

ಗುರುವಾಯನಕೆರೆ -ಬೆಳ್ತಂಗಡಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್

Suddi Udaya

ಉಜಿರೆ ಬೆನಕ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

Suddi Udaya

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೆಲ್ಕೋ ಇಂಡಿಯಾ ಫೌಂಡೇಶನ್ ವತಿಯಿಂದ ಸೌರ ವಿದ್ಯುತ್ ಘಟಕ ಹಸ್ತಾಂತರ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಒಕ್ಕೂಟ ಬಲವರ್ಧನೆ ಬಗ್ಗೆ ತರಬೇತಿ ಕಾರ್ಯಾಗಾರ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಬೆಳಾಲು ಶ್ರೀ ಧ. ಮ. ಅನುದಾನಿತ ಪ್ರೌಢಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ

Suddi Udaya
error: Content is protected !!