23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

ಬೆಳ್ತಂಗಡಿ: ಇಲ್ಲಿಯ ಆದ್ಯ ಕಾಂಪ್ಲೆಕ್ಸ್‌ನಲ್ಲಿ ಕಾರ್ಯಾಚರಿಸುತ್ತಿರುವ ಆಧಿನಾಥ್ ಬಜಾಜ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್ ನೀಡಲಾಗಿದೆ ಎಂದು ಸಂಸ್ಥೆಯ ಮಾಲಕ ರಾಜೇಶ್ ಕೆ. ತಿಳಿಸಿದ್ದಾರೆ.

ಗ್ರಾಹಕರಿಗೆ ರೂ.5 ಸಾವಿರ ತನಕ ಉಳಿತಾಯ ಮಾಡುವ ಸುವರ್ಣ ಅವಕಾಶ. 4999 ರಿಂದ ಮುಂಗಡ ಪೇಮೆಂಟ್ ಹಾಗೂ ಬಡ್ಡಿ ಕೇವಲ ಶೇ.6.99 ಆಗಿರುತ್ತದೆ. ಪಲ್ಸರ್ ಎನ್‌ಎಸ್ 200 ಮುಂಗಡ ಪಾವತಿ ರೂ. 15999, ಪಲ್ಸರ್ 150 ಮುಂಗಡ ಪಾವತಿ ರೂ. 12999, ಪಲ್ಸರ್ ಎನ್ 250 ಮುಂಗಡ ಪಾವತಿ ರೂ.20999, ಬಜಾಜ್ ಚೇತಕ್ ಮುಂಗಡ ಪಾವತಿ ರೂ2999, ಫ್ರೀಡಮ್ ಸಿ.ಎನ್.ಜಿ ಮುಂಗಡ ಪಾವತಿ ರೂ. 10999 ಸಿಗಲಿದೆ. 1 ವರ್ಷ ಉಚಿತ ಹಾಗೂ ಎಕ್ಸ್‌ಪ್ರೆಸ್ ಸರ್ವಿಸ್, ರೂ.4೦೦೦ ರವರಗೆ ಬಡ್ಡಿಯಲ್ಲಿ ಉಳಿತಾಯ, ರೂ.2999 ಕಡಿಮೆ ಮುಂಗಡ ಪಾವತಿ ಪ್ರಾರಂಭ, ಉಚಿತ ಹೆಲ್ಮೆಟ್, ಉಚಿತ ನಂಬರ್ ಪ್ಲೇಟ್ ಹಾಗೂ ನಿಮ್ಮ ಯಾವುದೇ ವಾಹನಗಳ ಹೊಸ ಇನ್ಸೂರೆನ್ಸ್ ಮತ್ತು ರಿನಿವಲ್ ಅತೀ ಕಡಿಮೆ ದರದಲ್ಲಿ ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ.

Related posts

ಶಿಶಿಲ ಗ್ರಾಮ ಪಂಚಾಯತ್‌ ಗ್ರಾಮ ಸಭೆ

Suddi Udaya

ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಾನಕ್ಕೆ ಶಿಲಾಮಯ ಧ್ವಜಸ್ತಂಭ: ಕಿಲ್ಲೂರು ಪೇಟೆಯಿಂದ ಕಾಲ್ನಡಿಗೆಯ ಮೆರವಣಿಗೆ

Suddi Udaya

ರಾಜ್ಯಮಟ್ಟದ ಎಸ್ ಡಿ ಎಂ ಬಿ.ವೊಕ್ ಉತ್ಸವ : ವಾಣಿ ಪ. ಪೂ. ಕಾಲೇಜಿಗೆ ದ್ವಿತೀಯ ಸ್ಥಾನ

Suddi Udaya

ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿ ವತಿಯಿಂದ ನೃತ್ಯ ಭಜನೋತ್ಸವ

Suddi Udaya

ಕಾಶಿಪಟ್ಣ ಗ್ರಾ.ಪಂ. ಅರಿವು ಕೇಂದ್ರ, ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು: ಅಕ್ರಮ ಕೋಳಿ ಅಂಕದ ಅಡ್ಡಕ್ಕೆ ಪೊಲೀಸರ ದಾಳಿ

Suddi Udaya
error: Content is protected !!