23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್ ನೂತನ ಕ್ಷೇತ್ರ ಸಮಿತಿ ರಚನೆ

ಬೆಳ್ತಂಗಡಿ : ವುಮೆನ್ ಇಂಡಿಯಾ ಮೂವ್ಮೆಂಟ್ (ವಿಮ್) ಕ್ಷೇತ್ರ ಸಮಿತಿ ಬೆಳ್ತಂಗಡಿ ಇದರ ಪ್ರತಿನಿಧಿ ಸಭೆಯು ನಿಕಟಪೂರ್ವ ಅಧ್ಯಕ್ಷರಾದ ಶಮಾ ಅವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿಯಲ್ಲಿ ಅ.23 ರಂದು ನಡೆಯಿತು. ಮುಖ್ಯ ಅತಿಥಿಯಾಗಿ ಎಸ್.ಡಿ.ಪಿಐ ಪುತ್ತೂರು ಕ್ಷೇತ್ರ ಸಮಿತಿ ಸದಸ್ಯ ಹಾಜಿ ಇಬ್ರಾಹಿಂ ಸಾಗರ್ ಆಗಮಿಸಿದ್ದರು.


ಚುನಾವಣಾ ಅಧಿಕಾರಿಯಾಗಿ ಆಗಮಿಸಿದ್ದ ಜಿಲ್ಲಾ ಸಮಿತಿ ಸದಸ್ಯೆ ಝಾಯಿದಾ ಪುತ್ತೂರು ಹಾಗೂ ಫಯಿನಾ ಚುನಾವಣೆ ನಡೆಸಿಕೊಟ್ಟರು.


ವುಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಇದರ ನೂತನ ಅಧ್ಯಕ್ಷರಾಗಿ ಶಮಾ ಉಜಿರೆ, ಕಾರ್ಯದರ್ಶಿಯಾಗಿ ಆಯಿಶಾ ಸುನ್ನತ್ ಕೆರೆ, ಉಪಾಧ್ಯಕ್ಷರಾಗಿ ತಸ್ಲೀಮಾ ಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ಅಝ್ಮಿಯಾ ಕುಂಟಿನಿ, ಕೋಶಾಧಿಕಾರಿಯಾಗಿ ಹಸೀನಾ ಬೆಳ್ತಂಗಡಿ ಸಮಿತಿ ಸದಸ್ಯರಾಗಿ ಸೌದಾ ಬೆಳ್ತಂಗಡಿ, ಅಶಿಕಾ ಚಾರ್ಮಾಡಿ, ಸುಮಯ್ಯ ಬಳ್ಳಮಂಜ, ಅಝ್ವಿನಾ ಚಾರ್ಮಾಡಿ, ನಸೀಮಾ ಬೆಳ್ತಂಗಡಿ, ಮರಿಯಮ್ಮ ಆಯ್ಕೆಯಾದರು.

Related posts

ಬೆಳ್ತಂಗಡಿ ಪಿ.ಎಲ್.ಡಿ ಬ್ಯಾಂಕಿನ ನಿವೃತ್ತ ಸಿಬ್ಬಂದಿ ನವೀನ್ ಕುಮಾರ್ ಕೆ.ಎನ್. ನಿಧನ

Suddi Udaya

ನಾವೂರು ಮೂಲ್ಯರ ಯಾನೆ ಕುಲಾಲರ ಸಂಘ ಮತ್ತು ಕುಲಾಲರ ಕ್ರೀಡಾ ಕೂಟ ಸಮಿತಿ ಆಶ್ರಯದಲ್ಲಿ ವಲಯ ಮಟ್ಟದ ಸ್ವಜಾತಿ ಬಾಂಧವರ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಮಹೋತ್ಸವ ಕ್ರೀಡಾ ಸಂಭ್ರಮ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ನಮೃತ ರಾಜ್ಯಕ್ಕೆ ಹತ್ತನೇ ಸ್ಥಾನ

Suddi Udaya

ರೆಖ್ಯ: ಬೋರ್‌ವೆಲ್ ವಿಷಯದಲ್ಲಿ ಮಾತುಕತೆ ,: ಹಲ್ಲೆ ಆರೋಪ ಪೊಲೀಸ್ ಠಾಣೆಗೆ ದೂರು

Suddi Udaya

ಅಂಡಿಂಜೆ: ಕೈಪಿಜಾಲು ಮನೆಯ ಹರೀಶ್ ಕೆ. ಆಚಾರ್ಯ ನಿಧನ

Suddi Udaya
error: Content is protected !!