July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್ ನೂತನ ಕ್ಷೇತ್ರ ಸಮಿತಿ ರಚನೆ

ಬೆಳ್ತಂಗಡಿ : ವುಮೆನ್ ಇಂಡಿಯಾ ಮೂವ್ಮೆಂಟ್ (ವಿಮ್) ಕ್ಷೇತ್ರ ಸಮಿತಿ ಬೆಳ್ತಂಗಡಿ ಇದರ ಪ್ರತಿನಿಧಿ ಸಭೆಯು ನಿಕಟಪೂರ್ವ ಅಧ್ಯಕ್ಷರಾದ ಶಮಾ ಅವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿಯಲ್ಲಿ ಅ.23 ರಂದು ನಡೆಯಿತು. ಮುಖ್ಯ ಅತಿಥಿಯಾಗಿ ಎಸ್.ಡಿ.ಪಿಐ ಪುತ್ತೂರು ಕ್ಷೇತ್ರ ಸಮಿತಿ ಸದಸ್ಯ ಹಾಜಿ ಇಬ್ರಾಹಿಂ ಸಾಗರ್ ಆಗಮಿಸಿದ್ದರು.


ಚುನಾವಣಾ ಅಧಿಕಾರಿಯಾಗಿ ಆಗಮಿಸಿದ್ದ ಜಿಲ್ಲಾ ಸಮಿತಿ ಸದಸ್ಯೆ ಝಾಯಿದಾ ಪುತ್ತೂರು ಹಾಗೂ ಫಯಿನಾ ಚುನಾವಣೆ ನಡೆಸಿಕೊಟ್ಟರು.


ವುಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಇದರ ನೂತನ ಅಧ್ಯಕ್ಷರಾಗಿ ಶಮಾ ಉಜಿರೆ, ಕಾರ್ಯದರ್ಶಿಯಾಗಿ ಆಯಿಶಾ ಸುನ್ನತ್ ಕೆರೆ, ಉಪಾಧ್ಯಕ್ಷರಾಗಿ ತಸ್ಲೀಮಾ ಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ಅಝ್ಮಿಯಾ ಕುಂಟಿನಿ, ಕೋಶಾಧಿಕಾರಿಯಾಗಿ ಹಸೀನಾ ಬೆಳ್ತಂಗಡಿ ಸಮಿತಿ ಸದಸ್ಯರಾಗಿ ಸೌದಾ ಬೆಳ್ತಂಗಡಿ, ಅಶಿಕಾ ಚಾರ್ಮಾಡಿ, ಸುಮಯ್ಯ ಬಳ್ಳಮಂಜ, ಅಝ್ವಿನಾ ಚಾರ್ಮಾಡಿ, ನಸೀಮಾ ಬೆಳ್ತಂಗಡಿ, ಮರಿಯಮ್ಮ ಆಯ್ಕೆಯಾದರು.

Related posts

ಕನ್ಯಾಡಿಯಲ್ಲಿ ಪ್ರತಿಷ್ಠಿತ ಸೇವಕ್ ಸರ್ವಿಸಸ್ ಶುಭಾರಂಭ

Suddi Udaya

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಎಲೆಚುಕ್ಕಿ ರೋಗದಿಂದ ರೈತರು ಹೈರಾಣಾಗಿದ್ದಾರೆ-ವಿಧಾನ ಪರಿಷತ್ ಕಲಾಪದಲ್ಲಿ ಧ್ವನಿ ಎತ್ತಿದ ಕಿಶೋರ್ ಕುಮಾರ್ ಬೊಟ್ಯಾಡಿ

Suddi Udaya

ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ.ವಂ. ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್

Suddi Udaya

ವಿದ್ಯಾರ್ಥಿನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ : ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!