23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್ ನೂತನ ಕ್ಷೇತ್ರ ಸಮಿತಿ ರಚನೆ

ಬೆಳ್ತಂಗಡಿ : ವುಮೆನ್ ಇಂಡಿಯಾ ಮೂವ್ಮೆಂಟ್ (ವಿಮ್) ಕ್ಷೇತ್ರ ಸಮಿತಿ ಬೆಳ್ತಂಗಡಿ ಇದರ ಪ್ರತಿನಿಧಿ ಸಭೆಯು ನಿಕಟಪೂರ್ವ ಅಧ್ಯಕ್ಷರಾದ ಶಮಾ ಅವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿಯಲ್ಲಿ ಅ.23 ರಂದು ನಡೆಯಿತು. ಮುಖ್ಯ ಅತಿಥಿಯಾಗಿ ಎಸ್.ಡಿ.ಪಿಐ ಪುತ್ತೂರು ಕ್ಷೇತ್ರ ಸಮಿತಿ ಸದಸ್ಯ ಹಾಜಿ ಇಬ್ರಾಹಿಂ ಸಾಗರ್ ಆಗಮಿಸಿದ್ದರು.


ಚುನಾವಣಾ ಅಧಿಕಾರಿಯಾಗಿ ಆಗಮಿಸಿದ್ದ ಜಿಲ್ಲಾ ಸಮಿತಿ ಸದಸ್ಯೆ ಝಾಯಿದಾ ಪುತ್ತೂರು ಹಾಗೂ ಫಯಿನಾ ಚುನಾವಣೆ ನಡೆಸಿಕೊಟ್ಟರು.


ವುಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಇದರ ನೂತನ ಅಧ್ಯಕ್ಷರಾಗಿ ಶಮಾ ಉಜಿರೆ, ಕಾರ್ಯದರ್ಶಿಯಾಗಿ ಆಯಿಶಾ ಸುನ್ನತ್ ಕೆರೆ, ಉಪಾಧ್ಯಕ್ಷರಾಗಿ ತಸ್ಲೀಮಾ ಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ಅಝ್ಮಿಯಾ ಕುಂಟಿನಿ, ಕೋಶಾಧಿಕಾರಿಯಾಗಿ ಹಸೀನಾ ಬೆಳ್ತಂಗಡಿ ಸಮಿತಿ ಸದಸ್ಯರಾಗಿ ಸೌದಾ ಬೆಳ್ತಂಗಡಿ, ಅಶಿಕಾ ಚಾರ್ಮಾಡಿ, ಸುಮಯ್ಯ ಬಳ್ಳಮಂಜ, ಅಝ್ವಿನಾ ಚಾರ್ಮಾಡಿ, ನಸೀಮಾ ಬೆಳ್ತಂಗಡಿ, ಮರಿಯಮ್ಮ ಆಯ್ಕೆಯಾದರು.

Related posts

28ನೇ ವರ್ಷದ ಬಳ್ಳಮಂಜ “ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ

Suddi Udaya

ಕರಿಮಣಿ ಸರ ಸಹಿತ ಅಗತ್ಯ ವಸ್ತುಗಳು ಕಳೆದು ಹೋಗಿದೆ: ಸಿಕ್ಕಿದವರು ಸಂಪರ್ಕಿಸುವಂತೆ ಮನವಿ

Suddi Udaya

ಪುಂಜಾಲಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya

ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿಗೆ ಬಂದಾರಿನ ಚಂದ್ರಹಾಸ ಕುಂಬಾರ ಆಯ್ಕೆ

Suddi Udaya

ಬೆಳ್ತಂಗಡಿ: ದ.ಕ.ಜಿ.ಪ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಜೂ. 24: ಪಟ್ರಮೆ ಹಾಗೂ ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya
error: Content is protected !!