30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳೆಂಜ: ಪಿಲತ್ತಡಿ ನಿವಾಸಿ ಪುಪ್ಪರಾಜ್ ಭಾರತೀಯ ಭೂಸೇನೆಗೆ ಆಯ್ಕೆ

ಕಳೆಂಜ: ಇಲ್ಲಿಯ ಪಿಲತ್ತಡಿ ಪುಪ್ಪರಾಜ್ ರವರು 2024ನೇ ಸಾಲಿನ ಅಗ್ನಿವೀರ್ ನೇಮಕಾತಿಯಲ್ಲಿ ಭಾರತೀಯ ಭೂಸೇನೆಗೆ ಆಯ್ಕೆಯಾಗಿದ್ದಾರೆ.

ಎಸ್.ಎಸ್.ಎಲ್.ಸಿ ಯನ್ನು ಶಾಲೆತ್ತಡ್ಕ ಉನ್ನತೀಕರಿಸಿದ ಹಿ.ಪ್ರಾ. ಶಾಲೆಯಲ್ಲಿ , ಪಿಯುಸಿ ಗುರುದೇವ ಕಾಲೇಜಿನಲ್ಲಿ ಹಾಗೂ ಪ್ರಸನ್ನ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಲೆಕ್ಟ್ರೀಷನ್ ಕೋರ್ಸ್ ಮುಗಿಸಿರುವ ಇವರು ಅ.19 ರಂದು ಶಿವಮೊಗ್ಗದಲ್ಲಿ ನಡೆದ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾಗಿದ್ದು , ಅ.26 ರಂದು ಬೆಂಗಳೂರಿನನಲ್ಲಿರುವ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ ಗೆ ಕೆಲಸಕ್ಕೆ ಸೇರಲಿದ್ದಾರೆ. ಇವರು ಕಳೆಂಜ ಪಿಲತ್ತಡಿ ವಿಶ್ವನಾಥ ಗೌಡ ಮತ್ತು ಸುಮಿತ್ರಾ ದಂಪತಿಯ ಪುತ್ರ.

Related posts

ಶಿಶಿಲ: ಉಚಿತ ನೇತ್ರ ಚಿಕಿತ್ಸಾ ಶಿಬಿರ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ, ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿರವರಿಂದ ಮತದಾನ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ರಕ್ಷಾಬಂಧನ

Suddi Udaya

ಬಂದಾರು : ಬಂದಾರು ಗ್ರಾ.ಪಂ. ನಿಂದ ನಿವೃತ್ತಿ ಪಡೆದ ಸಿಬ್ಬಂದಿ ಮೋಹನ್ ಬಂಗೇರ ರವರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಮಚ್ಚಿನ: ಬಳ್ಳ ಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಾಲಯದ ಹಿರಿಯ ಅರ್ಚಕ ನಾರಾಯಣ ಪುತ್ರಾಯ ನಿಧನ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹ ದಫನ ಮಾಡಿದ ವ್ಯಕ್ತಿ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya
error: Content is protected !!