25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಡಾ. ಹೆಗ್ಗಡೆಯವರ 57ನೇ ಪಟ್ಟಾಭೀಷೇಕ ವಧ೯ಂತ್ಯುತ್ಸವ‌ ಸುದ್ದಿ ಉದಯ ಪತ್ರಿಕೆ ವತಿಯಿಂದ ಗೌರವಾರ್ಪಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ 57ನೇ ಪಟ್ಟಾಭೀಷೇಕ ವಧ೯ಂತ್ಯುತ್ಸವದ ಶುಭ ಸಂದರ್ಭದಲ್ಲಿ ಸುದ್ದಿ ಉದಯ ಪತ್ರಿಕೆ ವತಿಯಿಂದ ಅವರನ್ನು ಹೂ ಹಾರ ಹಾಕಿ ಗೌರವಿಸಲಾಯಿತು.

ಸುದ್ದಿ ಉದಯ ಪತ್ರಿಕೆ ಗುಣಮಟ್ಟದದೊಂದಿಗೆ ಉತ್ತಮವಾಗಿ ಪ್ರಕಟಗೊಳ್ಳುತ್ತಿದೆ ಎಂದು ಡಾ. ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪತ್ರಿಕೆ ಸಂಪಾದಕ ಬಿ.ಎಸ್ ಕುಲಾಲ್, ವ್ಯವಸ್ಥಾಪಕ ನಿರ್ದೇಶಕ ತುಕಾರಾಮ್, ಉಪ ಸಂಪಾದಕ ಸಂತೋಷ್ ಕೊಟ್ಯಾನ್ ಬಳಂಜ , ಕಚೇರಿ ವ್ಯವಸ್ಥಾಪಕ ತಿಮ್ಮಪ್ಪ ಗೌಡ ನಿಡ್ಲೆ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ:ಪತ್ರಕರ್ತರ ಸಂಘದ ನೂತನ ಕಟ್ಟಡ ಹಾಗೂ ನಿವೇಶನಕ್ಕೆ ರೂ.20 ಲಕ್ಷ ಅನುದಾನ: ಹರೀಶ್ ಪೂಂಜ

Suddi Udaya

ಇಂದಬೆಟ್ಟು: ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮಾ.15ರಂದು ಸೌತಡ್ಕದಲ್ಲಿ, ವಿಶ್ವ ಮಹಿಳಾ ದಿನಾಚರಣೆ, ಸಂಜೀವಿನಿ ಸಂತೆ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಆಟೋಟ ಸ್ಪರ್ಧೆ

Suddi Udaya

ಬೆಳ್ತಂಗಡಿ ಜೂನಿಯರ್ ಕಾಲೇಜಿನಲ್ಲಿ ಸಿಇಟಿ ತರಬೇತಿ ಮತ್ತು ಸ್ಪೋಕನ್ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ

Suddi Udaya

ಅ.30: ಉಜಿರೆಯಲ್ಲಿ ಉದಯ ಚಿಕನ್ ಸೆಂಟರ್ ಶುಭಾರಂಭ

Suddi Udaya

ಪ್ರೌಢಶಾಲಾ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ: ನಯನಾಡು ಸ.ಪ್ರೌ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!