25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ ಪ್ರಯುಕ್ತ ಛದ್ಮವೇಷ ಸ್ಫರ್ಧೆ


ಧರ್ಮಸ್ಥಳ : ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ ಪ್ರಯುಕ್ತ ನಡೆದ ಛದ್ಮವೇಷ ಸ್ಫರ್ಧೆಯಲ್ಲಿ ಪ್ರಾಥಮಿಕ ಶಾಲಾ ವಿಭಾಗದಲ್ಲಿ ತೃಷಿಕಾ ಡಿ. ಬಳಗ : ಪ್ರಥಮ, ಅವಿಷ್ಖಾರ್ ಶೆಟ್ಟಿ : ದ್ವಿತೀಯ, ದೃವಿ ದೊಂಡೋಲೆ : ತೃತೀಯ, ವಿರೂಷ್ ಗೌಡ ಪ್ರೋತ್ಸಾಹಕ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಶಕ್ತಿಪ್ರಿಯ ತಂಡ : ಪ್ರಥಮ, ಮಹಿಳಾ ವಿಭಾಗದಲ್ಲಿ ವಿಮಲ ಮತ್ತು ಬಳಗ : ಪ್ರಥಮ, ಪುಷ್ಪಾ ಮತ್ತು ತಂಡ : ದ್ವಿತೀಯ, ವನಿತಾ ಮತ್ತು ತಂಡ : ತೃತೀಯ, ಸೀನಿಯರ್ ವಿಭಾಗದಲ್ಲಿ ದೇವಸ್ಥಾನ ಕೌಂಟರ್ ಬಳಗ : ಪ್ರಥಮ, ಜನಾರ್ದನ ಮತ್ತು ಬಳಗ : ದ್ವಿತೀಯ, ಸೂಪರ್ ಸೀನಿಯರ್ ವಿಭಾಗದಲ್ಲಿ ಸಾಮರ್ ಸೆಟ್ ತಂಡ ಹಾಗೂ ರಂಗಶಿವಕಲಾ ಬಳಗ : ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.,

Related posts

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಡಾ|| ಹೇಮಾವತಿ ವೀ ಹೆಗ್ಗಡೆಯವರ ಹುಟ್ಟುಹಬ್ಬ: ಶ್ರೀ ಕ್ಷೇ.ಧ.ಗ್ರಾ.ಯೋ. ಮಡಂತ್ಯಾರು ವಲಯದ ವಾತ್ಸಲ್ಯ ಕುಟುಂಬದ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯಿತ್ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ: ಮೆಸ್ಕಾಂ ಇಲಾಖೆ ವತಿಯಿಂದ ವಿದ್ಯುತ್ ಬಿಲ್ ವಸೂಲಾತಿ ಅಭಿಯಾನ

Suddi Udaya

ಎಸ್‌ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕೌಶಲ್ಯ ತರಬೇತಿ ಕಾರ್ಯಾಗಾರ

Suddi Udaya

ಪಿಲ್ಯ ಉಲ್ಫೆ ಪ್ರದೇಶದಲ್ಲಿ ಕಂಡು ಬಂದ ಚಿರತೆ

Suddi Udaya
error: Content is protected !!