23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹಿಳೆಯರ ಬಗ್ಗೆ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವಹೇಳನಕಾರಿ ಹೇಳಿಕೆ ಖಂಡನೀಯ : ಸುಧೀರ್ ಆರ್ ಸುವರ್ಣ

ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿಹಿಂದುಳಿದ ವರ್ಗದ ಹಿಂದೂ ಸಮುದಾಯದ ಮಹಿಳೆಯರನ್ನು ಅಸಹ್ಯ
ವಾಗಿ ಅವಹೇಳನಕಾರಿಯಾಗಿ ಹೀಯಾಳಿಸಿದ ಅರಣ್ಯಾಧಿಕಾರಿ ಸಂಜೀವ್ ಪೂಜಾರಿ ಕಾಣಿಯೂರು ರವರ ವರ್ತನೆ ಖಂಡನಿಯವೆಂದು ಬೆಳ್ತಂಗಡಿ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಸುಧೀರ್ ಆರ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಸರಕಾರದ ಅರಣ್ಯ ಇಲಾಖೆಯಲ್ಲಿ 28 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸಂಜೀವ ಪೂಜಾರಿ ಅವರ ಈ ಹೇಳಿಕೆ ಗಮನಿಸಿದಾಗ ಅವರ ಮನಸ್ಥಿತಿಯೂ ಅವರ ವೃತ್ತಿ ಜೀವನದ ಪಾವಿತ್ರತೆಯನ್ನು ಉಲ್ಲಂಘಿಸಿದ್ದಾರೆ ಎಂಬುದನ್ನು ಸೂಚಿಸಿತ್ತದೆ. ಸಮಾಜದಲ್ಲಿ ಹೆಣ್ಣನ್ನು ದೇವತೆಯಾಗಿ ಗೌರವಿಸಿ ಪೂಜಿಸುವ ಸಂಸ್ಕೃತಿ ನಮ್ಮದು. ನವರಾತ್ರಿ ಶುಭ ಗಳಿಗೆಯಲ್ಲಿ ಸಂಜೀವ ಪೂಜಾರಿಯವರ ಬಾಯಲ್ಲಿ ಇಂತಹ ಅಸಹ್ಯ ನುಡಿಮುತ್ತುಗಳು ಉದುರಬಾರದಿತ್ತು, ಅವರು ಇಡೀ ಹಿಂದೂ ಸಮಾಜದ ಸಾರ್ವತ್ರಿಕ ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು.

ಚುನಾವಣೆಯ ಸಂದರ್ಭದಲ್ಲಿ ಕ್ಷುಲ್ಲಕ ಜಾತಿ ರಾಜಕಾರಣ ಮಾಡುವ ಜಾತಿ ಸಂಘಗಳು ಇಂತಹ ಗಂಭೀರ ವಿಚಾರದಲ್ಲಿ ಮೌನಕ್ಕೆ ಶರಣಾಗಿರುವುದು ಬಗ್ಗೆ ತೀವ್ರ ಬೇಸರ ಹೊರ ಹಾಕಿದ್ದಾರೆ.

Related posts

ಕೃಷಿಕರ ವಿರೋಧಿ, ಪರಿಶಿಷ್ಟ ವರ್ಗ ಕಡೆಗಣಿಸಿದ ಬಜೆಟ್ – ಜಿಲ್ಲಾ ಕೆ ಡಿ ಪಿ ಸದಸ್ಯ ನ್ಯಾಯವಾದಿ ಸಂತೋಷ್ ಕುಮಾರ್

Suddi Udaya

ಜ.22: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮ ತಾರಕ ಜಪ ಯಜ್ಞ: ಆಮಂತ್ರಣ ಪತ್ರ ಬಿಡುಗಡೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಂಪೂರ್ಣ ಸುರಕ್ಷಾ ಮೊತ್ತ ವಿತರಣೆ

Suddi Udaya

ಉಜಿರೆ: ಗ್ರಾಮ ಪಂಚಾಯತ್ ನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ತರಬೇತಿ ಕಾರ್ಯಾಗಾರ

Suddi Udaya

ತೋಟತ್ತಾಡಿ: ಪಾದೆಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘ ಸ್ಥಾಪಿಸುವಂತೆ ಹೈನುಗಾರರಿಂದ ಸಭೆ

Suddi Udaya

ಕುತ್ಲೂರು ಮನೆ ಕಳ್ಳತನ ಪ್ರಕರಣ: ಕುಖ್ಯಾತ ಕಳ್ಳ ಇತ್ತೆ ಬರ್ಪೆ ಅಬೂಬಕ್ಕರ್ ಬಂಧನ

Suddi Udaya
error: Content is protected !!