September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹಿಳೆಯರ ಬಗ್ಗೆ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವಹೇಳನಕಾರಿ ಹೇಳಿಕೆ ಖಂಡನೀಯ : ಸುಧೀರ್ ಆರ್ ಸುವರ್ಣ

ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿಹಿಂದುಳಿದ ವರ್ಗದ ಹಿಂದೂ ಸಮುದಾಯದ ಮಹಿಳೆಯರನ್ನು ಅಸಹ್ಯ
ವಾಗಿ ಅವಹೇಳನಕಾರಿಯಾಗಿ ಹೀಯಾಳಿಸಿದ ಅರಣ್ಯಾಧಿಕಾರಿ ಸಂಜೀವ್ ಪೂಜಾರಿ ಕಾಣಿಯೂರು ರವರ ವರ್ತನೆ ಖಂಡನಿಯವೆಂದು ಬೆಳ್ತಂಗಡಿ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಸುಧೀರ್ ಆರ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಸರಕಾರದ ಅರಣ್ಯ ಇಲಾಖೆಯಲ್ಲಿ 28 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸಂಜೀವ ಪೂಜಾರಿ ಅವರ ಈ ಹೇಳಿಕೆ ಗಮನಿಸಿದಾಗ ಅವರ ಮನಸ್ಥಿತಿಯೂ ಅವರ ವೃತ್ತಿ ಜೀವನದ ಪಾವಿತ್ರತೆಯನ್ನು ಉಲ್ಲಂಘಿಸಿದ್ದಾರೆ ಎಂಬುದನ್ನು ಸೂಚಿಸಿತ್ತದೆ. ಸಮಾಜದಲ್ಲಿ ಹೆಣ್ಣನ್ನು ದೇವತೆಯಾಗಿ ಗೌರವಿಸಿ ಪೂಜಿಸುವ ಸಂಸ್ಕೃತಿ ನಮ್ಮದು. ನವರಾತ್ರಿ ಶುಭ ಗಳಿಗೆಯಲ್ಲಿ ಸಂಜೀವ ಪೂಜಾರಿಯವರ ಬಾಯಲ್ಲಿ ಇಂತಹ ಅಸಹ್ಯ ನುಡಿಮುತ್ತುಗಳು ಉದುರಬಾರದಿತ್ತು, ಅವರು ಇಡೀ ಹಿಂದೂ ಸಮಾಜದ ಸಾರ್ವತ್ರಿಕ ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು.

ಚುನಾವಣೆಯ ಸಂದರ್ಭದಲ್ಲಿ ಕ್ಷುಲ್ಲಕ ಜಾತಿ ರಾಜಕಾರಣ ಮಾಡುವ ಜಾತಿ ಸಂಘಗಳು ಇಂತಹ ಗಂಭೀರ ವಿಚಾರದಲ್ಲಿ ಮೌನಕ್ಕೆ ಶರಣಾಗಿರುವುದು ಬಗ್ಗೆ ತೀವ್ರ ಬೇಸರ ಹೊರ ಹಾಕಿದ್ದಾರೆ.

Related posts

ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಜೀವ ಜಲ ಜಾಗೃತಿ ಮಾಹಿತಿ ಕಾರ್ಯಕ್ರಮ

Suddi Udaya

ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆ ಫಲಾನುಭವಿಗಳಲ್ಲಿ ಕರ್ನಾಟಕ ಮುಂಚೂಣಿ : ಕೇಂದ್ರ ಸರ್ಕಾರದಿಂದ ಎಸ್‌ಸಿ-ಎಸ್‌ಟಿ, ಮಹಿಳೆಯರಿಗೆ 2,946 ಕೋಟಿ ಸಾಲ; ಸಂಸದ ಕ್ಯಾ. ಚೌಟ ಶ್ಲಾಘನೆ

Suddi Udaya

ಉರುವಾಲು: ಕಾರಿಂಜ ಬಾಯ್ತಾರು ಶ್ರೀ ವಿಘ್ನೇಶ್ವರ ಭಜನಾ ಮಂಡಳಿಯ ಸಮವಸ್ತ್ರ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಮ್ಯಾನ್ಯುವಲ್ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ: ಕೆರೆಯ ನೀರು ಖಾಲಿ ಮಾಡಿ ತನಿಖೆ – ಟಾರ್ಚ್ ಲೈಟ್ ಪತ್ತೆ: ಪೊಲೀಸರಿಂದ ತೀವ್ರಗೊಂಡ ಶೋಧ ಕಾರ್ಯ

Suddi Udaya

ಉಜಿರೆ: ರತ್ನಮಾನಸ ಜೀವನ ಶಿಕ್ಷಣ ವಸತಿ ನಿಲಯದಲ್ಲಿ ಭೂಮಿ ಹುಣ್ಣಿಮೆ ಆಚರಣೆ

Suddi Udaya
error: Content is protected !!