Uncategorized

ವಿಧಾನ ಪರಿಷತ್‌ನ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಭಾರಿ ಮತಗಳ ಅಂತರದಿಂದ ಗೆಲುವು

ಬೆಳ್ತಂಗಡಿ: ದ.ಕ ಹಾಗೂ ಉಡುಪಿ ಜಿಲ್ಲೆಯನ್ನು ಒಳಗೊಂಡ ದಕ್ಷಿಣ ಕನ್ನಡ ಜಿಲ್ಲಾ ಸ್ಥಳೀಯಾಡಳಿತ ಸಂಸ್ಥೆಗಳ ವಿಧಾನ ಪರಿಷತ್‌ನ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯ ಕಿಶೋರ್ ಕುಮಾರ್ ಪುತ್ತೂರು ಅತ್ಯಧಿಕ ಮತಗಳನ್ನು ಪಡೆದು ವಿಜಯಶಾಲಿಯಾಗಿದ್ದಾರೆ.

ಅ.24 ರಂದು ಮಂಗಳೂರಿನ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ನಡೆದಿದ್ದು ಬಿಜೆಪಿ ಕಿಶೋರ್ ಕುಮಾರ್ 3654 ಮತ, ಕಾಂಗ್ರೆಸ್ ನಿಂದ ರಾಜು ಪೂಜಾರಿ 1757, ಎಸ್.ಡಿ.ಪಿ. ಐ 195, ಪಕ್ಷೇತರ 9 ಮತಗಳನ್ನು ಪಡೆದಿದ್ದಾರೆ..

ಬಿಜೆಪಿ ಕಿಶೋರ್ ಕುಮಾರ್ ರವರು 1697 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಕಾಂಗ್ರೆಸ್ ರಾಜು ಪೂಜಾರಿ ಸೋಲು ಅನುಭವಿಸಿದ್ದಾರೆ.

Related posts

ಶಿಶಿಲ :ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯ

Suddi Udaya

ಬೆಳ್ತಂಗಡಿ ಮಾತೃಶ್ರೀ ಸಿಲ್ಕ್ ನಲ್ಲಿ ಅಮೋಘ ದರಕಡಿತ ಮಾರಾಟ, ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

Suddi Udaya

ಅರಸಿನಮಕ್ಕಿ: ಕುಲಾಲರ ಸಂಘದ ವಿಶೇಷ ಮಾಸಿಕ ಸಭೆ

Suddi Udaya

ಅಳದಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಾಲಯ ಹಾಗೂ ಸೇವಾ ಸಿಂಧು ಕೇಂದ್ರದ ಉದ್ಘಾಟನೆ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಮಹಿಳಾ ಕಾಂಗ್ರೆಸ್‌ನಿಂದ ದೂರು

Suddi Udaya
error: Content is protected !!