25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ವತಿಯಿoದ ಡಾ. ಹೆಗ್ಗಡೆ ರವರಿಗೆ ಪಟ್ಟಾಭಿಷೇಕ ವಧ೯ಂತ್ಯುತ್ಸವ‌ ಅಭಿನಂದನೆ

ಬೆಳ್ತoಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ದ ಕ ಉಡುಪಿ ಜಿಲ್ಲೆ ಬೆಳ್ತoಗಡಿ ವಲಯದ ವತಿಯಿoದ ಪಟ್ಟಾಭಿಷೇಕ ವರ್ಧoತಿ ಪ್ರಯುಕ್ತ ಧರ್ಮಧಿಕಾರಿ ಡಾ!! ವೀರೇoದ್ರ ಹೆಗ್ಗಡೆ ಅವರನ್ನು ಅ 22 ಅಭಿನoದಿಸಲಾಯಿತು

ಈ ಸoದರ್ಭದಲ್ಲಿ ವಲಯದ ಅಧ್ಯಕ್ಷೆ ಸಿಲ್ವಿಯಾ ಬೆಳ್ತoಗಡಿ. ಪ್ರಧಾನ ಕಾರ್ಯದರ್ಶಿ ವಿಜಯ ಎಚ್ ಗೇರುಕಟ್ಟೆ. ಕೋಶಾಧಿಕಾರಿ. ಹರೀಶ್ ಕೊಳ್ತಿಗೆ. ಸoಘಟನಾ ಕಾರ್ಯದರ್ಶಿ ಗಣೇಶ್ ಹೆಗ್ಡೆ ನಾರಾವಿ. ಜಿಲ್ಲಾ ಕಟ್ಟಡ ಸಮಿತಿ ಸದಸ್ಯ ಕೆ ವಸoತ್ ಶರ್ಮ ಉಜಿರೆ. ವಿನಾಯಕ ಪ್ರಸಾದ್. ರಾಮಕ್ರಷ್ಣ ರೈ ದಾಮೋದರ ಗುರುವಾಯನಕೆರೆ ಉಪಸ್ಥಿತರಿದ್ದರು

Related posts

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೈ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಭೇಟಿ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಸೆ .13: ಶ್ರವಣಬೆಳಗೊಳದ ಮಹಾಸ್ವಾಮೀಜಿ ಬೆಳ್ತಂಗಡಿ ಪುರ ಪ್ರವೇಶ

Suddi Udaya

ಸಂತ ಅಂತೋನಿ ಪದವಿ ಕಾಲೇಜು ಹಾಗೂ ಪದವಿಪೂರ್ವ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕಲಾ ಸಂಭ್ರಮ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೇಂದ್ರದ ನ್ಯೂನತೆಗಳನ್ನು ಸರಿಪಡಿಸುವಂತೆ ಉಸ್ತುವಾರಿ ಸಚಿವರಿಗೆ ಕೆ.ವಸಂತ ಬಂಗೇರ ಮನವಿ

Suddi Udaya

ಮುಂಡಾಜೆ ಗ್ರಾ.ಪಂ. ಹಾಗೂ ನೇತ್ರಾವತಿ ಸಂಜೀವಿನಿ ಒಕ್ಕೂಟದ ವತಿಯಂದ ಮಹಿಳಾ ಗ್ರಾಮ ಸಭೆ ಮತ್ತು ವಿಚಾರ ಸಂಕಿರಣ

Suddi Udaya
error: Content is protected !!