September 6, 2026
Uncategorized

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ವತಿಯಿoದ ಡಾ. ಹೆಗ್ಗಡೆ ರವರಿಗೆ ಪಟ್ಟಾಭಿಷೇಕ ವಧ೯ಂತ್ಯುತ್ಸವ‌ ಅಭಿನಂದನೆ

ಬೆಳ್ತoಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ದ ಕ ಉಡುಪಿ ಜಿಲ್ಲೆ ಬೆಳ್ತoಗಡಿ ವಲಯದ ವತಿಯಿoದ ಪಟ್ಟಾಭಿಷೇಕ ವರ್ಧoತಿ ಪ್ರಯುಕ್ತ ಧರ್ಮಧಿಕಾರಿ ಡಾ!! ವೀರೇoದ್ರ ಹೆಗ್ಗಡೆ ಅವರನ್ನು ಅ 22 ಅಭಿನoದಿಸಲಾಯಿತು

ಈ ಸoದರ್ಭದಲ್ಲಿ ವಲಯದ ಅಧ್ಯಕ್ಷೆ ಸಿಲ್ವಿಯಾ ಬೆಳ್ತoಗಡಿ. ಪ್ರಧಾನ ಕಾರ್ಯದರ್ಶಿ ವಿಜಯ ಎಚ್ ಗೇರುಕಟ್ಟೆ. ಕೋಶಾಧಿಕಾರಿ. ಹರೀಶ್ ಕೊಳ್ತಿಗೆ. ಸoಘಟನಾ ಕಾರ್ಯದರ್ಶಿ ಗಣೇಶ್ ಹೆಗ್ಡೆ ನಾರಾವಿ. ಜಿಲ್ಲಾ ಕಟ್ಟಡ ಸಮಿತಿ ಸದಸ್ಯ ಕೆ ವಸoತ್ ಶರ್ಮ ಉಜಿರೆ. ವಿನಾಯಕ ಪ್ರಸಾದ್. ರಾಮಕ್ರಷ್ಣ ರೈ ದಾಮೋದರ ಗುರುವಾಯನಕೆರೆ ಉಪಸ್ಥಿತರಿದ್ದರು

Related posts

ಜು.17: ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳಿಂದ ತಪ್ತಮುದ್ರಾಧಾರಣೆ

Suddi Udaya

ದೀಪಾವಳಿ ಪ್ರಯುಕ್ತ ಆಹಾರ ಸಾಮಾಗ್ರಿ ವಿತರಣೆ

Suddi Udaya

ಚಾರ್ಮಾಡಿ ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗದ ವತಿಯಿಂದ ಹಗ್ಗ ಜಗ್ಗಾಟ ಪಂದ್ಯಾಟ ಹಾಗೂ ನೃತ್ಯ ಸ್ಪರ್ಧೆ

Suddi Udaya

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ: ಸಾಮೂಹಿಕ ಗೌರಿ ಪೂಜೆ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುವೆಟ್ಟು ಗ್ರಾ.ಪಂ ಸಹಯೋಗದಲ್ಲಿ ಕಣ್ಣಿನ ಉಚಿತ ತಪಾಸಣ ಶಿಬಿರ ಉದ್ಘಾಟನೆ

Suddi Udaya

ನಾಳ ಅಂಗನವಾಡಿ ಪೋಷನ್ ಮಾಸಾಚರಣೆ ಹಾಗೂ ಮೇಲ್ವಿಚಾರಕಿ ಸನ್ಮಾನ

Suddi Udaya
error: Content is protected !!