27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಆಟೋ ಚಾಲಕರ ಮಹಾಸಭೆ

ಉಜಿರೆ : ಯು. ಹೆಚ್ ಉಜಿರೆ ಆಟೋ ಚಾಲಕರ ಮಹಾಸಭೆಯು ಅ.23ರಂದು ಉಜಿರೆ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.


ಇದರ ನೂತನ ಅಧ್ಯಕ್ಷರಾಗಿ ರಫೀಕ್ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಗೌರವಾಧ್ಯಕ್ಷರಾಗಿ ಉಮೇಶ್ ಅತ್ತಾಜೆ, ಉಪಾಧ್ಯಕ್ಷರಾಗಿ ಝಕರಿಯ ಎಸ್.ಎಲ್.ಬಿ, ಕಾರ್ಯದರ್ಶಿಯಾಗಿ ರಮೇಶ್(ರಾಮ ) ಗಾಂಧಿನಗರ, ಜೊತೆ ಕಾರ್ಯದರ್ಶಿಯಾಗಿ ಗಣೇಶ್ ಅತ್ತಾಜೆ, ಕೋಶಾಧಿಕಾರಿಯಾಗಿ ಅನಿಶ್ ಕುಂಟಿನಿ, ಆಯ್ಕೆಯಾದರು.

ಹಂಝ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕರ ಸಂಕ್ರಾಂತಿ ಹಬ್ಬ ಆಚರಣೆ

Suddi Udaya

ಕಳಿಯ ಬದಿನಡೆ ದೈವಗಳಿಗೆ ವಾರ್ಷಿಕ ನೇಮೋತ್ಸವ

Suddi Udaya

ಸುಲ್ಕೇರಿ ಗ್ರಾಮಸಭೆ: ಮಳೆ ಪ್ರಾರಂಭಕ್ಕಿಂತ ಮುಂಚೆ ನಾವರ ರಸ್ತೆ ಕಾಮಗಾರಿ ಪ್ರಾರಂಭಿಸಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಇತಿಹಾಸ ಪ್ರಸಿದ್ದ ನಿಡಿಗಲ್ ಸಿರಿಜಾತ್ರಾ ಮಹೋತ್ಸವದ ಅಧ್ಯಕ್ಷರಾಗಿ ಯಶೋಧರ ಗೌಡ ಗುರಿಪಳ್ಳ ಆಯ್ಕೆ

Suddi Udaya

ಬಾನಾಡಿಗಳ ಬಾಯಾರಿಕೆ ಇಂಗಿಸಲು ಎಸ್ ಡಿ ಎಮ್ ನಲ್ಲಿ ವಿಶೇಷ ಯೋಜನೆ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ಈದ್ ಸೌಹಾರ್ದ ಸಂದೇಶ ಕಾರ್ಯಕ್ರಮ: ಭಾರತ ಸೌಹಾರ್ದತೆಯ ಸುಂದರ ಹೂದೋಟ- ಝಮೀರ್ ಸ‌ಅದಿ

Suddi Udaya
error: Content is protected !!