July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಆಟೋ ಚಾಲಕರ ಮಹಾಸಭೆ

ಉಜಿರೆ : ಯು. ಹೆಚ್ ಉಜಿರೆ ಆಟೋ ಚಾಲಕರ ಮಹಾಸಭೆಯು ಅ.23ರಂದು ಉಜಿರೆ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.


ಇದರ ನೂತನ ಅಧ್ಯಕ್ಷರಾಗಿ ರಫೀಕ್ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಗೌರವಾಧ್ಯಕ್ಷರಾಗಿ ಉಮೇಶ್ ಅತ್ತಾಜೆ, ಉಪಾಧ್ಯಕ್ಷರಾಗಿ ಝಕರಿಯ ಎಸ್.ಎಲ್.ಬಿ, ಕಾರ್ಯದರ್ಶಿಯಾಗಿ ರಮೇಶ್(ರಾಮ ) ಗಾಂಧಿನಗರ, ಜೊತೆ ಕಾರ್ಯದರ್ಶಿಯಾಗಿ ಗಣೇಶ್ ಅತ್ತಾಜೆ, ಕೋಶಾಧಿಕಾರಿಯಾಗಿ ಅನಿಶ್ ಕುಂಟಿನಿ, ಆಯ್ಕೆಯಾದರು.

ಹಂಝ ಧನ್ಯವಾದವಿತ್ತರು.

Related posts

ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ: ಚಿನ್ನಾಭರಣ, ನಗದು ದೋಚಿ ಪರಾರಿ

Suddi Udaya

ವಿಧಾನ ಪರಿಷತ್ತು ಸದಸ್ಯ ಹರೀಶ್ ಕುಮಾರ್ ರವರಿಂದ ಬೆಳ್ತಂಗಡಿ ಶ್ರೀ ಧ.ಆಂ.ಮಾ. ಶಾಲೆಯ ಜಿಲ್ಲಾ ಪ್ರಶಸ್ತಿ ಹಾಗೂ ರಾಜ್ಯ ಪ್ರಶಸ್ತಿ ಸ್ಕೌಟ್ ಗೈಡ್ಸ್ ಗಳಿಗೆ ಅಭಿನಂದನೆ

Suddi Udaya

ಶಿಶಿಲ ದೇವಾಲಯ ವ್ಯವಸ್ಥಾಪನಾ ಸಮಿತಿ ರಚನೆಗೆ ಮೀನ ಮೇಷ..ಭಕ್ತರ ಆಕ್ರೋಶ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಮಾಜಿ ರಾಷ್ಟ್ರ ಪತಿ ಮೊಮ್ಮಗ ಇಂದ್ರಜಿತ್ ಸಿಂಗ್ ಭೇಟಿ

Suddi Udaya

ಪೆರ್ಲ-ಬೈಪಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಲಾಯಿಲದಲ್ಲಿ ಎಸ್.ಎಂ.ಇ.ಗ್ರೂಪ್ಸ್ ನ ಸಹ ಸಂಸ್ಥೆ “ಯುನಿಕ್ ಎಂಟರ್‌ಪ್ರೈಸಸ್” ಶುಭಾರಂಭ

Suddi Udaya
error: Content is protected !!