25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಆಟೋ ಚಾಲಕರ ಮಹಾಸಭೆ

ಉಜಿರೆ : ಯು. ಹೆಚ್ ಉಜಿರೆ ಆಟೋ ಚಾಲಕರ ಮಹಾಸಭೆಯು ಅ.23ರಂದು ಉಜಿರೆ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.


ಇದರ ನೂತನ ಅಧ್ಯಕ್ಷರಾಗಿ ರಫೀಕ್ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಗೌರವಾಧ್ಯಕ್ಷರಾಗಿ ಉಮೇಶ್ ಅತ್ತಾಜೆ, ಉಪಾಧ್ಯಕ್ಷರಾಗಿ ಝಕರಿಯ ಎಸ್.ಎಲ್.ಬಿ, ಕಾರ್ಯದರ್ಶಿಯಾಗಿ ರಮೇಶ್(ರಾಮ ) ಗಾಂಧಿನಗರ, ಜೊತೆ ಕಾರ್ಯದರ್ಶಿಯಾಗಿ ಗಣೇಶ್ ಅತ್ತಾಜೆ, ಕೋಶಾಧಿಕಾರಿಯಾಗಿ ಅನಿಶ್ ಕುಂಟಿನಿ, ಆಯ್ಕೆಯಾದರು.

ಹಂಝ ಧನ್ಯವಾದವಿತ್ತರು.

Related posts

ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಖರೀದಿಯ ಮೇಲೆ ಶೇ.20 ಸ್ಪೆಷಲ್ ಡಿಸ್ಕೌಂಟ್ ಆಫರ್

Suddi Udaya

ಬಸದಿ ಸ್ವಚ್ಛತಾ ತಂಡದಿಂದ ವನಮಹೋತ್ಸವದ ಅಂಗವಾಗಿ ಪಕ್ಷಿ ಸಂಕುಲದ ರಕ್ಷಣೆಗಾಗಿ ಬೀಜಬಿತ್ತನೆ

Suddi Udaya

ಗುರುವಾಯನಕೆರೆ ಅಯ್ಯಪ್ಪ ಭಕ್ತರ ಮಹಾಸಂಗಮ ಸಮಾವೇಶದಲ್ಲಿ ಸಂಪತ್ ಬಿ. ಸುವರ್ಣ ರವರಿಂದ 7 ಹಕ್ಕೋತ್ತಾಯಗಳ ಮಂಡನೆ

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬೆಳಾಲು ಎಸ್.ಡಿ.ಎಂ. ಅ. ಪ್ರೌಢಶಾಲೆಗೆ ಶೇ. 93.54 ಫಲಿತಾಂಶ

Suddi Udaya

ಗುರುವಾಯನಕೆರೆ : ಸ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಸುಲ್ಕೇರಿಯ ಯುವಕ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!