April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳೆಂಜ: ಪಿಲತ್ತಡಿ ನಿವಾಸಿ ಪುಪ್ಪರಾಜ್ ಭಾರತೀಯ ಭೂಸೇನೆಗೆ ಆಯ್ಕೆ

ಕಳೆಂಜ: ಇಲ್ಲಿಯ ಪಿಲತ್ತಡಿ ಪುಪ್ಪರಾಜ್ ರವರು 2024ನೇ ಸಾಲಿನ ಅಗ್ನಿವೀರ್ ನೇಮಕಾತಿಯಲ್ಲಿ ಭಾರತೀಯ ಭೂಸೇನೆಗೆ ಆಯ್ಕೆಯಾಗಿದ್ದಾರೆ.

ಎಸ್.ಎಸ್.ಎಲ್.ಸಿ ಯನ್ನು ಶಾಲೆತ್ತಡ್ಕ ಉನ್ನತೀಕರಿಸಿದ ಹಿ.ಪ್ರಾ. ಶಾಲೆಯಲ್ಲಿ , ಪಿಯುಸಿ ಗುರುದೇವ ಕಾಲೇಜಿನಲ್ಲಿ ಹಾಗೂ ಪ್ರಸನ್ನ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಲೆಕ್ಟ್ರೀಷನ್ ಕೋರ್ಸ್ ಮುಗಿಸಿರುವ ಇವರು ಅ.19 ರಂದು ಶಿವಮೊಗ್ಗದಲ್ಲಿ ನಡೆದ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾಗಿದ್ದು , ಅ.26 ರಂದು ಬೆಂಗಳೂರಿನನಲ್ಲಿರುವ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ ಗೆ ಕೆಲಸಕ್ಕೆ ಸೇರಲಿದ್ದಾರೆ. ಇವರು ಕಳೆಂಜ ಪಿಲತ್ತಡಿ ವಿಶ್ವನಾಥ ಗೌಡ ಮತ್ತು ಸುಮಿತ್ರಾ ದಂಪತಿಯ ಪುತ್ರ.

Related posts

ಇಂದಬೆಟ್ಟು: ಬರೆಮೇಲು ನಿವಾಸಿ ಯಶೋಧ ಯಾನೆ ಮೋನಮ್ಮ ನಿಧನ

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ವಾಹನಗಳು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಉಜಿರೆ: ಪ್ರಕಾಶ್ ಎಲೆಕ್ಟ್ರಾನಿಕ್ಸ್ ಹಾಗೂ ಫರ್ನಿಚರ್ ಮಳಿಗೆಯಲ್ಲಿ ಪ್ರೆಸ್ಟೀಜ್ ಕಂಪನಿಯ ನವೀನ ಮಾದರಿಯ ಎಂಡ್ಯೂರ ಪ್ರೊ ಮಿಕ್ಸರ್ ಗ್ರೈಂಡರ್ ಬಿಡುಗಡೆ

Suddi Udaya

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.172 ಕೋಟಿ ವ್ಯವಹಾರ, ರೂ. 87 ಲಕ್ಷ ಲಾಭ, ಶೇ.4 ಡಿವಿಡೆಂಡ್

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕ ನಂದಕುಮಾರ್ ಅವರಿಗೆ ಸಂತಾಪ ಸೂಚಕ ಸಭೆ

Suddi Udaya

ಕಿಲ್ಲೂರು ನಿವಾಸಿ ರಾಯಿ ಶ್ರೀ ನಾಗಭೂಷಣ್ ರಾವ್ ನಿಧನ

Suddi Udaya
error: Content is protected !!