25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳೆಂಜ: ಪಿಲತ್ತಡಿ ನಿವಾಸಿ ಪುಪ್ಪರಾಜ್ ಭಾರತೀಯ ಭೂಸೇನೆಗೆ ಆಯ್ಕೆ

ಕಳೆಂಜ: ಇಲ್ಲಿಯ ಪಿಲತ್ತಡಿ ಪುಪ್ಪರಾಜ್ ರವರು 2024ನೇ ಸಾಲಿನ ಅಗ್ನಿವೀರ್ ನೇಮಕಾತಿಯಲ್ಲಿ ಭಾರತೀಯ ಭೂಸೇನೆಗೆ ಆಯ್ಕೆಯಾಗಿದ್ದಾರೆ.

ಎಸ್.ಎಸ್.ಎಲ್.ಸಿ ಯನ್ನು ಶಾಲೆತ್ತಡ್ಕ ಉನ್ನತೀಕರಿಸಿದ ಹಿ.ಪ್ರಾ. ಶಾಲೆಯಲ್ಲಿ , ಪಿಯುಸಿ ಗುರುದೇವ ಕಾಲೇಜಿನಲ್ಲಿ ಹಾಗೂ ಪ್ರಸನ್ನ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಲೆಕ್ಟ್ರೀಷನ್ ಕೋರ್ಸ್ ಮುಗಿಸಿರುವ ಇವರು ಅ.19 ರಂದು ಶಿವಮೊಗ್ಗದಲ್ಲಿ ನಡೆದ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾಗಿದ್ದು , ಅ.26 ರಂದು ಬೆಂಗಳೂರಿನನಲ್ಲಿರುವ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ ಗೆ ಕೆಲಸಕ್ಕೆ ಸೇರಲಿದ್ದಾರೆ. ಇವರು ಕಳೆಂಜ ಪಿಲತ್ತಡಿ ವಿಶ್ವನಾಥ ಗೌಡ ಮತ್ತು ಸುಮಿತ್ರಾ ದಂಪತಿಯ ಪುತ್ರ.

Related posts

ಅಂತರ್ ಕಾಲೇಜು “ತುಳು ಐಸಿರೇ- 2023” : ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಯಾರದ್ದೋ ಓಲೈಕೆಗಾಗಿ ಸರ್ಕಾರದ ತೀರ್ಮಾನಗಳು: ಮತಾಂತರ ನಿಷೇಧ ಕಾಯಿದೆ ವಾಪಸ್ಸಿಗೆ ಬಿ.ಜೆ.ಪಿ ವಿರೋಧ

Suddi Udaya

ಉಜಿರೆ: ಶ್ರೀ.ಧ.ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲಾ ವಾರ್ಷಿಕೋತ್ಸವ

Suddi Udaya

ಕುಕ್ಕೇಡಿ-ನಿಟ್ಟಡೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಆಟೋ ಚಾಲಕ ಯಶೋಧರ ಗೌಡ ಅಸೌಖ್ಯದಿಂದ ನಿಧನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಮೇಲಂತಬೆಟ್ಟು ಗ್ರಾ.ಪಂ. ಸಹಭಾಗಿತ್ವದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ ಮತ್ತು ವನಮಹೋತ್ಸವ ದಿನಾಚರಣೆ

Suddi Udaya
error: Content is protected !!