23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳೆಂಜ: ಪಿಲತ್ತಡಿ ನಿವಾಸಿ ಪುಪ್ಪರಾಜ್ ಭಾರತೀಯ ಭೂಸೇನೆಗೆ ಆಯ್ಕೆ

ಕಳೆಂಜ: ಇಲ್ಲಿಯ ಪಿಲತ್ತಡಿ ಪುಪ್ಪರಾಜ್ ರವರು 2024ನೇ ಸಾಲಿನ ಅಗ್ನಿವೀರ್ ನೇಮಕಾತಿಯಲ್ಲಿ ಭಾರತೀಯ ಭೂಸೇನೆಗೆ ಆಯ್ಕೆಯಾಗಿದ್ದಾರೆ.

ಎಸ್.ಎಸ್.ಎಲ್.ಸಿ ಯನ್ನು ಶಾಲೆತ್ತಡ್ಕ ಉನ್ನತೀಕರಿಸಿದ ಹಿ.ಪ್ರಾ. ಶಾಲೆಯಲ್ಲಿ , ಪಿಯುಸಿ ಗುರುದೇವ ಕಾಲೇಜಿನಲ್ಲಿ ಹಾಗೂ ಪ್ರಸನ್ನ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಲೆಕ್ಟ್ರೀಷನ್ ಕೋರ್ಸ್ ಮುಗಿಸಿರುವ ಇವರು ಅ.19 ರಂದು ಶಿವಮೊಗ್ಗದಲ್ಲಿ ನಡೆದ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾಗಿದ್ದು , ಅ.26 ರಂದು ಬೆಂಗಳೂರಿನನಲ್ಲಿರುವ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ ಗೆ ಕೆಲಸಕ್ಕೆ ಸೇರಲಿದ್ದಾರೆ. ಇವರು ಕಳೆಂಜ ಪಿಲತ್ತಡಿ ವಿಶ್ವನಾಥ ಗೌಡ ಮತ್ತು ಸುಮಿತ್ರಾ ದಂಪತಿಯ ಪುತ್ರ.

Related posts

ಕೊಕ್ಕಡ: ಸಂಗಮ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮಹಾಸಭೆ ಹಾಗೂ ಪದಾಧಿಕಾರಿಗಳ ಪದಗ್ರಹಣ

Suddi Udaya

ಕಲ್ಮಂಜ: ಪರಾರಿ ಮನೆ ಪ್ರಗತಿಪರ ಕೃಷಿಕ ರಾಜಶೇಖರ ಹೆಬ್ಬಾರ್ ಹೃದಯಾಘಾತದಿಂದ ನಿಧನ

Suddi Udaya

ಹಾಡು ಹಗಲೇ ಗರ್ಡಾಡಿಯಲ್ಲಿ ಮನೆಗೆ ನುಗ್ಗಿದ ಕಳ್ಳರು: ಚಿನ್ನಾಭರಣ ಸಹಿತ ನಗದು ಕಳವು

Suddi Udaya

ಧರ್ಮಸ್ಥಳ ಪ್ರಕರಣ‌ ಎಸ್.ಐ.ಟಿ ತನಿಖೆಗೆ ತಡೆ ಕೋರಿ ಹೈಕೋರ್ಟ್ ಗೆ ಮತ್ತೊಂದು ಅರ್ಜಿ, ಮನವಿ ತಿರಸ್ಕಾರ

Suddi Udaya

ಬೆಳ್ತಂಗಡಿ: ‘ಶೌರ್ಯ’ ಶ್ರೀ ಧರ್ಮಸ್ಥಳ ತುರ್ತು ಸ್ಪಂದನಾ ತಂಡದ ಸಭೆ

Suddi Udaya

ಯಕ್ಷಭಾರತಿ ಕನ್ಯಾಡಿಯಿಂದ ಕೇಶವ ಎಂ. ರವರಿಗೆ ಚಿಕಿತ್ಸಾ ನೆರವು

Suddi Udaya
error: Content is protected !!