September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳೆಂಜ: ಪಿಲತ್ತಡಿ ನಿವಾಸಿ ಪುಪ್ಪರಾಜ್ ಭಾರತೀಯ ಭೂಸೇನೆಗೆ ಆಯ್ಕೆ

ಕಳೆಂಜ: ಇಲ್ಲಿಯ ಪಿಲತ್ತಡಿ ಪುಪ್ಪರಾಜ್ ರವರು 2024ನೇ ಸಾಲಿನ ಅಗ್ನಿವೀರ್ ನೇಮಕಾತಿಯಲ್ಲಿ ಭಾರತೀಯ ಭೂಸೇನೆಗೆ ಆಯ್ಕೆಯಾಗಿದ್ದಾರೆ.

ಎಸ್.ಎಸ್.ಎಲ್.ಸಿ ಯನ್ನು ಶಾಲೆತ್ತಡ್ಕ ಉನ್ನತೀಕರಿಸಿದ ಹಿ.ಪ್ರಾ. ಶಾಲೆಯಲ್ಲಿ , ಪಿಯುಸಿ ಗುರುದೇವ ಕಾಲೇಜಿನಲ್ಲಿ ಹಾಗೂ ಪ್ರಸನ್ನ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಲೆಕ್ಟ್ರೀಷನ್ ಕೋರ್ಸ್ ಮುಗಿಸಿರುವ ಇವರು ಅ.19 ರಂದು ಶಿವಮೊಗ್ಗದಲ್ಲಿ ನಡೆದ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾಗಿದ್ದು , ಅ.26 ರಂದು ಬೆಂಗಳೂರಿನನಲ್ಲಿರುವ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ ಗೆ ಕೆಲಸಕ್ಕೆ ಸೇರಲಿದ್ದಾರೆ. ಇವರು ಕಳೆಂಜ ಪಿಲತ್ತಡಿ ವಿಶ್ವನಾಥ ಗೌಡ ಮತ್ತು ಸುಮಿತ್ರಾ ದಂಪತಿಯ ಪುತ್ರ.

Related posts

ಉಜಿರೆ ಮೈಸೂರು ಗಾರ್ಮೆಂಟ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಪ್ರತಿ ರೂ 1 ಸಾವಿರ ಖರೀದಿಯೊಂದಿಗೆ ಆಕರ್ಷಕ ಗಿಪ್ಟ್

Suddi Udaya

ಕೊಯ್ಯೂರು ಮಳೆ ಹಾನಿ ಪ್ರದೇಶಕ್ಕೆ ರಕ್ಷಿತ್ ಶಿವರಾಂ ಭೇಟಿ : ಬೆಸ್ಟ್ ಫೌಂಡೇಶನ್ ವತಿಯಿಂದ ನೀರಿನ ಟ್ಯಾಂಕ್ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಾಧನ ಶ್ರೀ ಪ್ರಶಸ್ತಿ

Suddi Udaya

ಎಕ್ಸೆಲ್ ಗೆ ಎಸ್ ಡಿ ಎಂ ನ ಎಕ್ಸ್ ಪಿರಿಯ ವಿಜ್ಞಾನ ಮೇಳದಲ್ಲಿ ಚಾಂಪಿಯನ್ ಶಿಪ್

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ನಾಮನಿರ್ದೇಶಿತ ಸದಸ್ಯರ ನೇಮಕ

Suddi Udaya
error: Content is protected !!