27.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಡಾ. ಹೆಗ್ಗಡೆಯವರ 57ನೇ ಪಟ್ಟಾಭೀಷೇಕ ವಧ೯ಂತ್ಯುತ್ಸವ‌ ಸುದ್ದಿ ಉದಯ ಪತ್ರಿಕೆ ವತಿಯಿಂದ ಗೌರವಾರ್ಪಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ 57ನೇ ಪಟ್ಟಾಭೀಷೇಕ ವಧ೯ಂತ್ಯುತ್ಸವದ ಶುಭ ಸಂದರ್ಭದಲ್ಲಿ ಸುದ್ದಿ ಉದಯ ಪತ್ರಿಕೆ ವತಿಯಿಂದ ಅವರನ್ನು ಹೂ ಹಾರ ಹಾಕಿ ಗೌರವಿಸಲಾಯಿತು.

ಸುದ್ದಿ ಉದಯ ಪತ್ರಿಕೆ ಗುಣಮಟ್ಟದದೊಂದಿಗೆ ಉತ್ತಮವಾಗಿ ಪ್ರಕಟಗೊಳ್ಳುತ್ತಿದೆ ಎಂದು ಡಾ. ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪತ್ರಿಕೆ ಸಂಪಾದಕ ಬಿ.ಎಸ್ ಕುಲಾಲ್, ವ್ಯವಸ್ಥಾಪಕ ನಿರ್ದೇಶಕ ತುಕಾರಾಮ್, ಉಪ ಸಂಪಾದಕ ಸಂತೋಷ್ ಕೊಟ್ಯಾನ್ ಬಳಂಜ , ಕಚೇರಿ ವ್ಯವಸ್ಥಾಪಕ ತಿಮ್ಮಪ್ಪ ಗೌಡ ನಿಡ್ಲೆ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಡಿ.ಕೆ.ಆರ್. ಡಿ.ಎಸ್ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ.

Suddi Udaya

ಬೆಳ್ತಂಗಡಿ : ಮೂರುಗೋಳಿಯ ಪ್ರವೀಣ್.ಎಂ‌‌ ಅವರಿಗೆ ಮುಖ್ಯಮಂತ್ರಿ ಪದಕ ಪ್ರದಾನ:

Suddi Udaya

ಗುರುವಾಯನಕೆರೆ ಶಕ್ತಿನಗರದ ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಪೊಲೀಸ್ ದಾಳಿ: ಇಬ್ಬರ ಬಂಧನ

Suddi Udaya

ಬೆಳಾಲು ಗ್ರಾ.ಪಂ. ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಕಾಂಗ್ರೆಸ್ ಸೇರ್ಪಡೆ

Suddi Udaya

Suddi Udaya
error: Content is protected !!