27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ ಪ್ರಯುಕ್ತ ಛದ್ಮವೇಷ ಸ್ಫರ್ಧೆ


ಧರ್ಮಸ್ಥಳ : ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ ಪ್ರಯುಕ್ತ ನಡೆದ ಛದ್ಮವೇಷ ಸ್ಫರ್ಧೆಯಲ್ಲಿ ಪ್ರಾಥಮಿಕ ಶಾಲಾ ವಿಭಾಗದಲ್ಲಿ ತೃಷಿಕಾ ಡಿ. ಬಳಗ : ಪ್ರಥಮ, ಅವಿಷ್ಖಾರ್ ಶೆಟ್ಟಿ : ದ್ವಿತೀಯ, ದೃವಿ ದೊಂಡೋಲೆ : ತೃತೀಯ, ವಿರೂಷ್ ಗೌಡ ಪ್ರೋತ್ಸಾಹಕ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಶಕ್ತಿಪ್ರಿಯ ತಂಡ : ಪ್ರಥಮ, ಮಹಿಳಾ ವಿಭಾಗದಲ್ಲಿ ವಿಮಲ ಮತ್ತು ಬಳಗ : ಪ್ರಥಮ, ಪುಷ್ಪಾ ಮತ್ತು ತಂಡ : ದ್ವಿತೀಯ, ವನಿತಾ ಮತ್ತು ತಂಡ : ತೃತೀಯ, ಸೀನಿಯರ್ ವಿಭಾಗದಲ್ಲಿ ದೇವಸ್ಥಾನ ಕೌಂಟರ್ ಬಳಗ : ಪ್ರಥಮ, ಜನಾರ್ದನ ಮತ್ತು ಬಳಗ : ದ್ವಿತೀಯ, ಸೂಪರ್ ಸೀನಿಯರ್ ವಿಭಾಗದಲ್ಲಿ ಸಾಮರ್ ಸೆಟ್ ತಂಡ ಹಾಗೂ ರಂಗಶಿವಕಲಾ ಬಳಗ : ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.,

Related posts

ಹತ್ಯಡ್ಕ: ಕೊಡಂಗೆ ನಿವಾಸಿ ಹರಿಹರ ಹೆಬ್ಬಾರ್ ಗೋಖಲೆ ನಿಧನ

Suddi Udaya

ಮೂಡುಕೋಡಿ ಶೀನ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ : ಹುಣ್ಸೆಕಟ್ಟೆ ಕಾರ್ಯಕ್ಷೇತ್ರದ “ನಂದಗೋಕುಲ” ಸ್ವ-ಸಹಾಯ ಸಂಘದ ರಚನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಸಾಗಿದ ಭಕ್ತರು ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಮೆರಗು ನೀಡಿದ ವಾಯ್ಲಿನ್ ಆದ್ಯಾ ಕೇರಳ,ಚೆಂಡೆ ಹಾಗೂ ವಿವಿಧ ವಿನೋದಾವಳಿಗಳು

Suddi Udaya

ಪಿಲಿಗೂಡು ಫ್ರೆಂಡ್ಸ್ ಆಟೋ ಚಾಲಕ ಮಾಲಕ ಸಂಘದ ಅಧ್ಯಕ್ಷರಾಗಿ ಸೀತಾರಾಮ, ಕಾರ್ಯದರ್ಶಿಯಾಗಿ ದಿನೇಶ್ ಆಯ್ಕೆ

Suddi Udaya

ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!