April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ ಪ್ರಯುಕ್ತ ಛದ್ಮವೇಷ ಸ್ಫರ್ಧೆ


ಧರ್ಮಸ್ಥಳ : ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ ಪ್ರಯುಕ್ತ ನಡೆದ ಛದ್ಮವೇಷ ಸ್ಫರ್ಧೆಯಲ್ಲಿ ಪ್ರಾಥಮಿಕ ಶಾಲಾ ವಿಭಾಗದಲ್ಲಿ ತೃಷಿಕಾ ಡಿ. ಬಳಗ : ಪ್ರಥಮ, ಅವಿಷ್ಖಾರ್ ಶೆಟ್ಟಿ : ದ್ವಿತೀಯ, ದೃವಿ ದೊಂಡೋಲೆ : ತೃತೀಯ, ವಿರೂಷ್ ಗೌಡ ಪ್ರೋತ್ಸಾಹಕ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಶಕ್ತಿಪ್ರಿಯ ತಂಡ : ಪ್ರಥಮ, ಮಹಿಳಾ ವಿಭಾಗದಲ್ಲಿ ವಿಮಲ ಮತ್ತು ಬಳಗ : ಪ್ರಥಮ, ಪುಷ್ಪಾ ಮತ್ತು ತಂಡ : ದ್ವಿತೀಯ, ವನಿತಾ ಮತ್ತು ತಂಡ : ತೃತೀಯ, ಸೀನಿಯರ್ ವಿಭಾಗದಲ್ಲಿ ದೇವಸ್ಥಾನ ಕೌಂಟರ್ ಬಳಗ : ಪ್ರಥಮ, ಜನಾರ್ದನ ಮತ್ತು ಬಳಗ : ದ್ವಿತೀಯ, ಸೂಪರ್ ಸೀನಿಯರ್ ವಿಭಾಗದಲ್ಲಿ ಸಾಮರ್ ಸೆಟ್ ತಂಡ ಹಾಗೂ ರಂಗಶಿವಕಲಾ ಬಳಗ : ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.,

Related posts

ಧರ್ಮಸ್ಥಳ ನೇತ್ರಾವತಿ ಸೇತುವೆಯ ಬಳಿ ಅಪರಿಚಿತ ಮಹಿಳೆಯ ಶವ ಪತ್ತೆ : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಬಳಂಜ ಬಿಲ್ಲವ ಸಂಘದಲ್ಲಿ, ಮಹಿಳಾ ಬಿಲ್ಲವ ವೇದಿಕೆಯ ನೇತೃತ್ವದಲ್ಲಿ ಆಟಿಡೊಂಜಿ‌ ದಿನ ಕಾರ್ಯಕ್ರಮ

Suddi Udaya

ಉಜಿರೆ: ಎಸ್.ಡಿ.ಎಂ.ವಸತಿ ಪದವಿ ಪೂರ್ವ ಕಾಲೇಜು ‘ಅಂತಾರಾಷ್ಟ್ರೀಯ ಯೋಗ ದಿನಾಚರಣೆ’

Suddi Udaya

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವ: ತುಳುನಾಡ ದೈವಾರಾಧಕರ ಮಹಾ ಸಮ್ಮೇಳನ‌ ಪರ್ವ-2024 ಉದ್ಘಾಟನೆ

Suddi Udaya

ನಾಲ್ಕೂರು: ನಿಟ್ಟಡ್ಕದಲ್ಲಿ ಪಂಚಶ್ರೀ ಮಕ್ಕಳ ಕುಣಿತಾ ಭಜನಾ ತಂಡ ರಚನೆ

Suddi Udaya

ಬಜಿರೆ‌ ಕೊರಗಲ್ಲು ಸ್ವಾಮಿ ಕೊರಗಜ್ಜ ಚಪ್ಪರಕ್ಕೆ ಬೆಂಕಿ ಕೊಟ್ಟು ಆರಾಧನಾ ಕೇಂದ್ರಕ್ಕೆ ಹಾನಿ ಮಾಡಿದ ಆರೋಪ: ಐವರ ಮೇಲೆ ಪ್ರಕರಣ: ಓವ೯ರ ಬಂಧನ

Suddi Udaya
error: Content is protected !!