September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹಿಳೆಯರ ಬಗ್ಗೆ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವಹೇಳನಕಾರಿ ಹೇಳಿಕೆ ಖಂಡನೀಯ : ಸುಧೀರ್ ಆರ್ ಸುವರ್ಣ

ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿಹಿಂದುಳಿದ ವರ್ಗದ ಹಿಂದೂ ಸಮುದಾಯದ ಮಹಿಳೆಯರನ್ನು ಅಸಹ್ಯ
ವಾಗಿ ಅವಹೇಳನಕಾರಿಯಾಗಿ ಹೀಯಾಳಿಸಿದ ಅರಣ್ಯಾಧಿಕಾರಿ ಸಂಜೀವ್ ಪೂಜಾರಿ ಕಾಣಿಯೂರು ರವರ ವರ್ತನೆ ಖಂಡನಿಯವೆಂದು ಬೆಳ್ತಂಗಡಿ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಸುಧೀರ್ ಆರ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಸರಕಾರದ ಅರಣ್ಯ ಇಲಾಖೆಯಲ್ಲಿ 28 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸಂಜೀವ ಪೂಜಾರಿ ಅವರ ಈ ಹೇಳಿಕೆ ಗಮನಿಸಿದಾಗ ಅವರ ಮನಸ್ಥಿತಿಯೂ ಅವರ ವೃತ್ತಿ ಜೀವನದ ಪಾವಿತ್ರತೆಯನ್ನು ಉಲ್ಲಂಘಿಸಿದ್ದಾರೆ ಎಂಬುದನ್ನು ಸೂಚಿಸಿತ್ತದೆ. ಸಮಾಜದಲ್ಲಿ ಹೆಣ್ಣನ್ನು ದೇವತೆಯಾಗಿ ಗೌರವಿಸಿ ಪೂಜಿಸುವ ಸಂಸ್ಕೃತಿ ನಮ್ಮದು. ನವರಾತ್ರಿ ಶುಭ ಗಳಿಗೆಯಲ್ಲಿ ಸಂಜೀವ ಪೂಜಾರಿಯವರ ಬಾಯಲ್ಲಿ ಇಂತಹ ಅಸಹ್ಯ ನುಡಿಮುತ್ತುಗಳು ಉದುರಬಾರದಿತ್ತು, ಅವರು ಇಡೀ ಹಿಂದೂ ಸಮಾಜದ ಸಾರ್ವತ್ರಿಕ ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು.

ಚುನಾವಣೆಯ ಸಂದರ್ಭದಲ್ಲಿ ಕ್ಷುಲ್ಲಕ ಜಾತಿ ರಾಜಕಾರಣ ಮಾಡುವ ಜಾತಿ ಸಂಘಗಳು ಇಂತಹ ಗಂಭೀರ ವಿಚಾರದಲ್ಲಿ ಮೌನಕ್ಕೆ ಶರಣಾಗಿರುವುದು ಬಗ್ಗೆ ತೀವ್ರ ಬೇಸರ ಹೊರ ಹಾಕಿದ್ದಾರೆ.

Related posts

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಜೀ ರವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ: ಸತತ 15 ನೇ ಬಾರಿಗೆ ಪ್ರಥಮ ಸ್ಥಾನ ಪಡೆದ ಬಂದಾರು ಸ.ಉ. ಹಿ. ಪ್ರಾ. ಶಾಲಾ ವಿದ್ಯಾರ್ಥಿಗಳ ತಂಡ

Suddi Udaya

ಗುರುವಾಯನಕೆರೆ: ಶಕ್ತಿನಗರದ ಬಳಿ ಕಾರು ಹಾಗೂ ಬೈಕ್ ಅಪಘಾತ

Suddi Udaya

ಬೆಳ್ತಂಗಡಿ: ಕೂಟ ಮಹಾ ಜಗತ್ತು ಮಹಿಳಾ ವೇದಿಕೆಯಿಂದ ಆಟಿ ಕೂಟ ಆಚರಣೆ: ಮಕ್ಕಳಿಗೆ, ಮಹಿಳೆಯರಿಗೆ ಮತ್ತು ಮಹನೀಯರಿಗೆ ವಿವಿಧ ಸ್ಪರ್ಧೆಗಳು

Suddi Udaya

ಬಂಟ್ವಾಳ : ಯುವತಿಯ ಹತ್ಯೆ ಪ್ರಕರಣದಲ್ಲಿ ಭಜರಂಗದಳದ ವಿರುದ್ಧ ಸುಳ್ಳು ಸುದ್ದಿ: ಭಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ದೂರು ದಾಖಲು

Suddi Udaya

ಗೇರುಕಟ್ಟೆ ಜವಳಿ ಉದ್ಯಮಿ ಸತೀಶ್ ಕುಮಾರ್ ಬಿ. ನಿಧನ

Suddi Udaya
error: Content is protected !!