July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹಿಳೆಯರ ಬಗ್ಗೆ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವಹೇಳನಕಾರಿ ಹೇಳಿಕೆ ಖಂಡನೀಯ : ಸುಧೀರ್ ಆರ್ ಸುವರ್ಣ

ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿಹಿಂದುಳಿದ ವರ್ಗದ ಹಿಂದೂ ಸಮುದಾಯದ ಮಹಿಳೆಯರನ್ನು ಅಸಹ್ಯ
ವಾಗಿ ಅವಹೇಳನಕಾರಿಯಾಗಿ ಹೀಯಾಳಿಸಿದ ಅರಣ್ಯಾಧಿಕಾರಿ ಸಂಜೀವ್ ಪೂಜಾರಿ ಕಾಣಿಯೂರು ರವರ ವರ್ತನೆ ಖಂಡನಿಯವೆಂದು ಬೆಳ್ತಂಗಡಿ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಸುಧೀರ್ ಆರ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಸರಕಾರದ ಅರಣ್ಯ ಇಲಾಖೆಯಲ್ಲಿ 28 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸಂಜೀವ ಪೂಜಾರಿ ಅವರ ಈ ಹೇಳಿಕೆ ಗಮನಿಸಿದಾಗ ಅವರ ಮನಸ್ಥಿತಿಯೂ ಅವರ ವೃತ್ತಿ ಜೀವನದ ಪಾವಿತ್ರತೆಯನ್ನು ಉಲ್ಲಂಘಿಸಿದ್ದಾರೆ ಎಂಬುದನ್ನು ಸೂಚಿಸಿತ್ತದೆ. ಸಮಾಜದಲ್ಲಿ ಹೆಣ್ಣನ್ನು ದೇವತೆಯಾಗಿ ಗೌರವಿಸಿ ಪೂಜಿಸುವ ಸಂಸ್ಕೃತಿ ನಮ್ಮದು. ನವರಾತ್ರಿ ಶುಭ ಗಳಿಗೆಯಲ್ಲಿ ಸಂಜೀವ ಪೂಜಾರಿಯವರ ಬಾಯಲ್ಲಿ ಇಂತಹ ಅಸಹ್ಯ ನುಡಿಮುತ್ತುಗಳು ಉದುರಬಾರದಿತ್ತು, ಅವರು ಇಡೀ ಹಿಂದೂ ಸಮಾಜದ ಸಾರ್ವತ್ರಿಕ ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು.

ಚುನಾವಣೆಯ ಸಂದರ್ಭದಲ್ಲಿ ಕ್ಷುಲ್ಲಕ ಜಾತಿ ರಾಜಕಾರಣ ಮಾಡುವ ಜಾತಿ ಸಂಘಗಳು ಇಂತಹ ಗಂಭೀರ ವಿಚಾರದಲ್ಲಿ ಮೌನಕ್ಕೆ ಶರಣಾಗಿರುವುದು ಬಗ್ಗೆ ತೀವ್ರ ಬೇಸರ ಹೊರ ಹಾಕಿದ್ದಾರೆ.

Related posts

ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾಚಿಂತನೆ

Suddi Udaya

ಉಜಿರೆ: ಪೇಂಟಿಂಗ್ ಮಾಡುವಾಗ ಬಿದ್ದು ಗಾಯಗೊಂಡಿದ್ದ ಪ್ರಮೋದ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಗರ್ಡಾಡಿ ಯುವಕ ಮಂಡಲದ ಅಧ್ಯಕ್ಷರಾಗಿ ದಿನೇಶ್ ಬಂಗೇರ ಆಯ್ಕೆ

Suddi Udaya

ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಮದ್ದಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ

Suddi Udaya

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಡಿ.ಹರ್ಷೇಂದ್ರ ಕುಮಾರ್ ಭೇಟಿ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಕುಣಿತ ಭಜನೆಯ ಕುರಿತು ಅವಹೇಳನ ಬರಹ : ಸೂಕ್ತ ಕಾನೂನು ಕ್ರಮಕ್ಕಾಗಿ ಕುಣಿತ ಭಜನಾ ತರಬೇತುದಾರರಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು

Suddi Udaya
error: Content is protected !!