24.7 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ವಿಧಾನ ಪರಿಷತ್‌ನ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಭಾರಿ ಮತಗಳ ಅಂತರದಿಂದ ಗೆಲುವು

ಬೆಳ್ತಂಗಡಿ: ದ.ಕ ಹಾಗೂ ಉಡುಪಿ ಜಿಲ್ಲೆಯನ್ನು ಒಳಗೊಂಡ ದಕ್ಷಿಣ ಕನ್ನಡ ಜಿಲ್ಲಾ ಸ್ಥಳೀಯಾಡಳಿತ ಸಂಸ್ಥೆಗಳ ವಿಧಾನ ಪರಿಷತ್‌ನ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯ ಕಿಶೋರ್ ಕುಮಾರ್ ಪುತ್ತೂರು ಅತ್ಯಧಿಕ ಮತಗಳನ್ನು ಪಡೆದು ವಿಜಯಶಾಲಿಯಾಗಿದ್ದಾರೆ.

ಅ.24 ರಂದು ಮಂಗಳೂರಿನ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ನಡೆದಿದ್ದು ಬಿಜೆಪಿ ಕಿಶೋರ್ ಕುಮಾರ್ 3654 ಮತ, ಕಾಂಗ್ರೆಸ್ ನಿಂದ ರಾಜು ಪೂಜಾರಿ 1757, ಎಸ್.ಡಿ.ಪಿ. ಐ 195, ಪಕ್ಷೇತರ 9 ಮತಗಳನ್ನು ಪಡೆದಿದ್ದಾರೆ..

ಬಿಜೆಪಿ ಕಿಶೋರ್ ಕುಮಾರ್ ರವರು 1697 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಕಾಂಗ್ರೆಸ್ ರಾಜು ಪೂಜಾರಿ ಸೋಲು ಅನುಭವಿಸಿದ್ದಾರೆ.

Related posts

ಚಾರ್ಮಾಡಿಯಲ್ಲಿ ಕಾಡುಪ್ರಾಣಿ ಬೇಟೆ: ಬೆಳ್ತಂಗಡಿ ಅರಣ್ಯಾಧಿಕಾರಿಗಳ ತಂಡ ದಾಳಿ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಮಾಸಿಕ ಸಭೆ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ನಿತ್ಯಾನಂದ ಬಿ. ಮಾಲಾಡಿ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್.ಪದ್ಮನಾಭ ಮಾಣಿಂಜ ವಿಧಿವಶ – ಬಲ್ಮಠ ನಿವಾಸದಲ್ಲಿ ಅಂತಿಮ ದರ್ಶನ – ಬಳಿಕ ಮಾಣಿಂಜದಲ್ಲಿ ಅಂತಿಮ ವಿಧಿ ವಿಧಾನ ಕಾರ್ಯ

Suddi Udaya

ಜೆ ಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ತರಬೇತಿ ಶಿಬಿರ

Suddi Udaya

ಯಕ್ಷಗಾನ ಕ್ಷೇತ್ರದಲ್ಲಿ ವಿಶೇಷ ಸಾಧನೆ.: ಶಾಂತಿವನ ಟ್ರಸ್ಟ್‌ನ ಕಾರ್ಯದರ್ಶಿ ಸೀತಾರಾಮ ತೋಳ್ಪಾಡಿತ್ತಾಯರಿಗೆ. ರಾಜ್ಯ ರಾಜೋತ್ಸವ ಪ್ರಶಸ್ತಿ

Suddi Udaya
error: Content is protected !!