Uncategorized

ವಿಧಾನ ಪರಿಷತ್‌ನ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಭಾರಿ ಮತಗಳ ಅಂತರದಿಂದ ಗೆಲುವು

ಬೆಳ್ತಂಗಡಿ: ದ.ಕ ಹಾಗೂ ಉಡುಪಿ ಜಿಲ್ಲೆಯನ್ನು ಒಳಗೊಂಡ ದಕ್ಷಿಣ ಕನ್ನಡ ಜಿಲ್ಲಾ ಸ್ಥಳೀಯಾಡಳಿತ ಸಂಸ್ಥೆಗಳ ವಿಧಾನ ಪರಿಷತ್‌ನ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯ ಕಿಶೋರ್ ಕುಮಾರ್ ಪುತ್ತೂರು ಅತ್ಯಧಿಕ ಮತಗಳನ್ನು ಪಡೆದು ವಿಜಯಶಾಲಿಯಾಗಿದ್ದಾರೆ.

ಅ.24 ರಂದು ಮಂಗಳೂರಿನ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ನಡೆದಿದ್ದು ಬಿಜೆಪಿ ಕಿಶೋರ್ ಕುಮಾರ್ 3654 ಮತ, ಕಾಂಗ್ರೆಸ್ ನಿಂದ ರಾಜು ಪೂಜಾರಿ 1757, ಎಸ್.ಡಿ.ಪಿ. ಐ 195, ಪಕ್ಷೇತರ 9 ಮತಗಳನ್ನು ಪಡೆದಿದ್ದಾರೆ..

ಬಿಜೆಪಿ ಕಿಶೋರ್ ಕುಮಾರ್ ರವರು 1697 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಕಾಂಗ್ರೆಸ್ ರಾಜು ಪೂಜಾರಿ ಸೋಲು ಅನುಭವಿಸಿದ್ದಾರೆ.

Related posts

ಅಲೆಕ್ಕಿ ಶ್ರೀರಾಮ ಶಿಶು ಮಂದಿರದ ಮಾತೃ ಮಂಡಳಿಯ ವತಿಯಿಂದ ಆಟಿದ ಕೂಟ ಕಾರ್ಯಕ್ರಮ

Suddi Udaya

ಭಾರತೀಯ ಜನತಾ ಪಾರ್ಟಿ ಕಳಿಯ – ನ್ಯಾಯತರ್ಪು ಇದರ ವತಿಯಿಂದ ಯೋಧರಿಗೆ ದೈವಬಲದ ರಕ್ಷಣೆಗಾಗಿ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದುರ್ಗಾಪೂಜೆ

Suddi Udaya

ಮುಂಡಾಜೆ: ಬಸ್ ಗೆ ಡಿಕ್ಕಿ ಹೊಡೆದು ಧರೆಗೆ ಗುದ್ದಿ ಪಲ್ಟಿಯಾದ ಕಾರು

Suddi Udaya

ಎಸ್. ಡಿ. ಎಮ್ ಪ.ಪೂ. ಕಾಲೇಜಿನ ಭೌತ ಶಾಸ್ತ್ರ ವಿಭಾಗದ ಸ್ಪೆಕ್ಟ್ರಾ ಅಸೋಸಿಯೇಷನ್ ನ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ಸುಲ್ಕೇರಿಯಲ್ಲಿ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ

Suddi Udaya

ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ತೆರಿಗೆಯ ಹೆಸರಿನಲ್ಲಿ ಜನತೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ: ಪ್ರತಾಪಸಿಂಹ ನಾಯಕ್

Suddi Udaya
error: Content is protected !!